ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರೆಂಡಿಂಗ್

ADVERTISEMENT

ಕೆಎಸ್ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಕೊಡಗೇನಹಳ್ಳಿ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Last Updated 5 ಮೇ 2024, 4:59 IST
ಕೆಎಸ್ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿನಕುರುಳಿ: ಭಾನುವಾರ, 5 ಮೇ 2024

ಚಿನಕುರುಳಿ: ಭಾನುವಾರ, 5 ಏಪ್ರಿಲ್‌ 2024
Last Updated 4 ಮೇ 2024, 23:52 IST
ಚಿನಕುರುಳಿ: ಭಾನುವಾರ, 5 ಮೇ 2024

ಕೊಡಗು | ಕೃಪೆ ತೋರಿದ ವರುಣ: ಬತ್ತಿದ್ದ ಕಾವೇರಿ ನದಿಯಲ್ಲಿ ಹರಿಯಿತು ನೀರು

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಮಳೆಯಿಂದ ಬರಡಾಗಿದ್ದ ದುಬಾರೆಯ ಕಾವೇರಿ ನದಿಯಲ್ಲಿ ನೀರು ಹರಿಯಲು ಆರಂಭಿಸಿದೆ. ಇದರಿಂದ ಗುಂಡಿಗಳಲ್ಲಿ ಉಳಿದಿದ್ದ ನೀರಿನಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಮೀನುಗಳು ಸೇರಿದಂತೆ, ಜಲಚರಗಳ ಜೀವಗಳು ಉಳಿದಿದೆ.
Last Updated 5 ಮೇ 2024, 6:57 IST
ಕೊಡಗು | ಕೃಪೆ ತೋರಿದ ವರುಣ: ಬತ್ತಿದ್ದ ಕಾವೇರಿ ನದಿಯಲ್ಲಿ ಹರಿಯಿತು ನೀರು

ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲೇ ರೇವಣ್ಣ ಸೆರೆ

‘ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ಮಾಡಿದ್ದರು’ ಎಂಬ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ (65) ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ.
Last Updated 4 ಮೇ 2024, 13:55 IST
ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲೇ ರೇವಣ್ಣ ಸೆರೆ

World Press Freedom Index 2024: ಭಾರತಕ್ಕೆ ಪಾಕ್‌ಗಿಂತಲೂ ಕಡಿಮೆ ರೇಟಿಂಗ್!

ಉತ್ತಮ–ಕಳಪೆ ಪತ್ರಿಕಾ ಸ್ವಾತಂತ್ರ್ಯದ ವಾತಾವರಣ ಕಲ್ಪಿಸುವ 180 ದೇಶಗಳ ಪಟ್ಟಿ: ಯಾವ ದೇಶಕ್ಕೆ ರೇಟಿಂಗ್ ಎಷ್ಟು?
Last Updated 5 ಮೇ 2024, 11:00 IST
World Press Freedom Index 2024: ಭಾರತಕ್ಕೆ ಪಾಕ್‌ಗಿಂತಲೂ ಕಡಿಮೆ ರೇಟಿಂಗ್!

ಅಪಹರಣ: ಪುರಾವೆ ಇಲ್ಲದೇ ಸುಳ್ಳು ಪ್ರಕರಣ, ರಾಜಕೀಯ ಷಡ್ಯಂತ್ರ- ಎಚ್‌.ಡಿ.ರೇವಣ್ಣ

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳು ಹೊರಟಿದ್ದು, ಇದಕ್ಕೂ ಮುನ್ನ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
Last Updated 5 ಮೇ 2024, 13:07 IST
ಅಪಹರಣ: ಪುರಾವೆ ಇಲ್ಲದೇ ಸುಳ್ಳು ಪ್ರಕರಣ, ರಾಜಕೀಯ ಷಡ್ಯಂತ್ರ- ಎಚ್‌.ಡಿ.ರೇವಣ್ಣ

ವಾರ ಭವಿಷ್ಯ: ಈ ರಾಶಿಯವರಿಗೆ ಹಿರಿಯರಿಂದ ಕೃಷಿ ಭೂಮಿ ದೊರೆಯುವ ಸಾಧ್ಯತೆ ಇದೆ

2024ರ ಮೇ 5 ರಿಂದ 11ರವರೆಗೆ
Last Updated 4 ಮೇ 2024, 23:30 IST
ವಾರ ಭವಿಷ್ಯ: ಈ ರಾಶಿಯವರಿಗೆ ಹಿರಿಯರಿಂದ ಕೃಷಿ ಭೂಮಿ ದೊರೆಯುವ ಸಾಧ್ಯತೆ ಇದೆ
ADVERTISEMENT

ಯಾವಾಗಲೂ ಬಿಳಿ ಟೀ ಶರ್ಟ್‌ ಧರಿಸುವ ಹಿಂದಿನ ಕಾರಣ ತಿಳಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಯಾವಾಗಲೂ ಬಿಳಿ ಟೀ ಶರ್ಟ್‌ ಅನ್ನೇ ಏಕೆ ಧರಿಸುತ್ತಾರೆ ಎಂಬ ಪ್ರಶ್ನೆಗೆ ಸ್ವತಃ ರಾಹುಲ್‌ ಅವರೇ ಉತ್ತರ ನೀಡಿದ್ದಾರೆ.
Last Updated 5 ಮೇ 2024, 14:01 IST
ಯಾವಾಗಲೂ ಬಿಳಿ ಟೀ ಶರ್ಟ್‌ ಧರಿಸುವ ಹಿಂದಿನ ಕಾರಣ ತಿಳಿಸಿದ ರಾಹುಲ್ ಗಾಂಧಿ

ರಾಯಚೂರಿನಲ್ಲಿ ಬಿಸಿಲ ಝಳಕ್ಕೆ ಒಂದೇ ದಿನದಲ್ಲಿ ಐವರ ಸಾವು! ಕಾರಿಗೆ ಬೆಂಕಿ

ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ಝಳಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಶಕ್ತಿನಗರದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ.
Last Updated 4 ಮೇ 2024, 5:46 IST
ರಾಯಚೂರಿನಲ್ಲಿ ಬಿಸಿಲ ಝಳಕ್ಕೆ ಒಂದೇ ದಿನದಲ್ಲಿ ಐವರ ಸಾವು! ಕಾರಿಗೆ ಬೆಂಕಿ

ವಿಡಿಯೊ ಸೋರಿಕೆ ಬೆದರಿಕೆಯೊಡ್ಡಿ ಪದೇ ಪದೇ ಅತ್ಯಾಚಾರ: ಪ್ರಜ್ವಲ್ ವಿರುದ್ಧ ದೂರು

‘ಹಾಸನದ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಬಳಿ ಬಂದೂಕು ಇರುವುದಾಗಿ ಹೇಳಿ, ಕೊಲೆ ಬೆದರಿಕೆಯೊಡ್ಡಿ, ನನ್ನ ನಗ್ನ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದಲ್ಲದೇ, ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರು ದೂರು ನೀಡಿದ್ದಾರೆ.
Last Updated 3 ಮೇ 2024, 18:38 IST
ವಿಡಿಯೊ ಸೋರಿಕೆ ಬೆದರಿಕೆಯೊಡ್ಡಿ ಪದೇ ಪದೇ ಅತ್ಯಾಚಾರ: ಪ್ರಜ್ವಲ್ ವಿರುದ್ಧ ದೂರು
ADVERTISEMENT