ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾ ಮತ

ADVERTISEMENT

ಬೀದರ್‌ ಲೋಕಸಭೆ ಚುನಾವಣೆ: ನಾಳೆ ಪ್ರಚಾರಕ್ಕೆ ತೆರೆ

ಬೀದರ್‌ ಜಿಲ್ಲೆಯಾದ್ಯಂತ 144 ಕಲಂ ಜಾರಿ; ಹೊರಗಿನವರು ಕ್ಷೇತ್ರ ಬಿಡುವಂತೆ ಸೂಚನೆ
Last Updated 4 ಮೇ 2024, 16:23 IST
ಬೀದರ್‌ ಲೋಕಸಭೆ ಚುನಾವಣೆ: ನಾಳೆ ಪ್ರಚಾರಕ್ಕೆ ತೆರೆ

ಲೋಕಸಭಾ ಚುನಾವಣೆ | ಗ್ಯಾರಂಟಿಗಳಿಂದ ಬಸವಣ್ಣನ ತತ್ವ ಅನುಷ್ಠಾನ: ಸಿದ್ದರಾಮಯ್ಯ

ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಚುನಾವಣಾ ಭಾಷಣ
Last Updated 4 ಮೇ 2024, 16:20 IST
ಲೋಕಸಭಾ ಚುನಾವಣೆ | ಗ್ಯಾರಂಟಿಗಳಿಂದ ಬಸವಣ್ಣನ ತತ್ವ ಅನುಷ್ಠಾನ: ಸಿದ್ದರಾಮಯ್ಯ

ವಿಜಯಪುರ: ಮತದಾರರ ಜಾಗೃತಿಗೆ ಟಾಂಗಾ ಜಾಥಾ

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶನಿವಾರ ಸಂಜೆ ನಗರದ ಸೆಟ್ ಲೈಟ್ ಬಸ್ ನಿಲ್ಲಾಣದಿಂದ ಹಮ್ಮಿಕೊಂಡ ಪಾರಂಪರಿಕ ಟಾಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
Last Updated 4 ಮೇ 2024, 16:16 IST
ವಿಜಯಪುರ: ಮತದಾರರ ಜಾಗೃತಿಗೆ ಟಾಂಗಾ ಜಾಥಾ

ಪ್ರಜ್ವಲ್‌ ಪ್ರಕರಣದಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಆಘಾತ: ನಿಖಿಲ್‌ ಕುಮಾರಸ್ವಾಮಿ

ಪ್ರಜ್ವಲ್‌ ಪ್ರಕರಣದಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಆಘಾತಕ್ಕೆ ಒಳಗಾಗಿದ್ದಾರೆ. ತಂದೆ (ಎಚ್‌.ಡಿ. ಕುಮಾರಸ್ವಾಮಿ) ಜತೆ ಹಾಸನಕ್ಕೆ ತೆರಳಿ ಆತ್ಮಸ್ಥೈರ್ಯ ತುಂಬಲಾಗುವುದು ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
Last Updated 4 ಮೇ 2024, 16:03 IST
ಪ್ರಜ್ವಲ್‌ ಪ್ರಕರಣದಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಆಘಾತ: ನಿಖಿಲ್‌ ಕುಮಾರಸ್ವಾಮಿ

ರಾಹುಲ್ ಪ್ರಧಾನಿಯಾಗಲಿ ಎಂದು ಪಾಕಿಸ್ತಾನ ಬಯಸುತ್ತಿದೆ: ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ‘ಸರ್ಜಿಕಲ್ ಸ್ಟ್ರೈಕ್’ ಮತ್ತು ವಾಯು ದಾಳಿಗಳಿಂದ ಪಾಕಿಸ್ತಾನಕ್ಕೆ ನಡುಕ ಹುಟ್ಟಿದ್ದು, ಅಲ್ಲಿನ ನಾಯಕರು ಕಾಂಗ್ರೆಸ್‌ನ ‘ಶಹಜಾದ’ ಪ್ರಧಾನಿ ಆಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.
Last Updated 4 ಮೇ 2024, 15:57 IST
ರಾಹುಲ್ ಪ್ರಧಾನಿಯಾಗಲಿ ಎಂದು ಪಾಕಿಸ್ತಾನ ಬಯಸುತ್ತಿದೆ: ಪ್ರಧಾನಿ ಮೋದಿ

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಪ್ರದೀಪ್ ಈಶ್ವರ್

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ರೋಡ್ ಷೋ
Last Updated 4 ಮೇ 2024, 15:47 IST
ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಪ್ರದೀಪ್ ಈಶ್ವರ್

LS Polls: ಇಂಡಿಯಾ ಒಕ್ಕೂಟದ ಒಮ್ಮತದ ಅಭ್ಯರ್ಥಿಯೇ PM; ಚುನಾವಣೆ ನಂತರ ಸಭೆ- ತರೂರ್

‘ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಪರಸ್ಪರ ಅಥವಾ ವಿರುದ್ಧವಾಗಿ ಮತಪ್ರಚಾರ ಮಾಡುತ್ತಿದ್ದು, ಚುನಾವಣೆ ನಂತರ ಕೈಜೋಡಿಸಲಿದ್ದಾರೆ. ಇಂಡಿಯಾ ಬ್ಲಾಕ್‌ನಿಂದ ಎಲ್ಲಾ ಪಕ್ಷಗಳ ಒಮ್ಮತದ ಅಭ್ಯರ್ಥಿ ಪ್ರಧಾನಿಯಾಗಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
Last Updated 4 ಮೇ 2024, 15:47 IST
LS Polls: ಇಂಡಿಯಾ ಒಕ್ಕೂಟದ ಒಮ್ಮತದ ಅಭ್ಯರ್ಥಿಯೇ PM; ಚುನಾವಣೆ ನಂತರ ಸಭೆ- ತರೂರ್
ADVERTISEMENT

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

‘ಮೋದಿ ಒಳ್ಳೆಯ ನಾಟಕಕಾರ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡರು ಶನಿವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು.
Last Updated 4 ಮೇ 2024, 15:32 IST
‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

LS polls| ಈ ಚುನಾವಣೆ ಪ್ರಧಾನಿ ಮೋದಿಯ ನಿದ್ದೆಯನ್ನು ಕಸಿದುಕೊಂಡಿದೆ– ಪವನ್‌ ಖೇರಾ

ಈ ಬಾರಿಯ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿಯವರ ನಿದ್ಧೆಯನ್ನು ಕಸಿದುಕೊಂಡಿದೆ ಎಂದು ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಶನಿವಾರ ಹೇಳಿದ್ಧಾರೆ.
Last Updated 4 ಮೇ 2024, 15:11 IST
LS polls| ಈ ಚುನಾವಣೆ ಪ್ರಧಾನಿ ಮೋದಿಯ ನಿದ್ದೆಯನ್ನು ಕಸಿದುಕೊಂಡಿದೆ– ಪವನ್‌ ಖೇರಾ

LS polls | ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ ಪ್ರತಿನಿಧಿಗಳು

ಆಸ್ಟ್ರೇಲಿಯಾ, ರಷ್ಯಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ದೇಶ ಸೇರಿದಂತೆ 23 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳ ಪ್ರತಿನಿಧಿಗಳು ಲೋಕಸಭಾ ಚುನಾವಣಾ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಲು ಭಾರತಕ್ಕೆ ಬಂದಿದ್ದಾರೆ.
Last Updated 4 ಮೇ 2024, 14:27 IST
LS polls | ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ ಪ್ರತಿನಿಧಿಗಳು
ADVERTISEMENT