ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಜನಪರವಾಗಿದ್ದು, ಹತಾಶೆಯಿಂದ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿರುವ ಬಿಜೆಪಿಗೆ ಆತಂಕವನ್ನು ಉಂಟು ಮಾಡಿದೆ. ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಎಂಎಸ್ಪಿಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಭರವಸೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಒಳ್ಳೆಯ ಕೆಲಸ ಮಾಡಿದೆ.
–ಮೆಹಬೂಬಾ ಮುಫ್ತಿ, ಪಿಡಿಪಿ ಅಧ್ಯಕ್ಷೆ