ಗುರುವಾರ, 6 ನವೆಂಬರ್ 2025
×
ADVERTISEMENT

T20I World cup | ಬೆಂಗಳೂರಿನಲ್ಲಿಲ್ಲ ಪಂದ್ಯಗಳು: ಅಹಮದಾಬಾದ್‌ನಲ್ಲಿ ಫೈನಲ್

ಬೆಟ್ಟಿಂಗ್ ಪ್ರಕರಣ; ರೈನಾ, ಧವನ್‌ಗೆ ಸೇರಿದ ₹11.14 ಕೋಟಿ ಆಸ್ತಿ ಮುಟ್ಟುಗೋಲು

ಬೆಟ್ಟಿಂಗ್ ಪ್ರಕರಣ; ರೈನಾ, ಧವನ್‌ಗೆ ಸೇರಿದ ₹11.14 ಕೋಟಿ ಆಸ್ತಿ ಮುಟ್ಟುಗೋಲು
ED Action: ಬೆಟ್ಟಿಂಗ್ ಸಂಬಂಧಿ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಸುರೇಶ್ ರೈನಾ ಹಾಗೂ ಶಿಖರ್ ಧವನ್ ಅವರಿಗೆ ಸೇರಿದ ₹11.14 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಭಾರತೀಯರ ಬೌಲಿಂಗ್ ದಾಳಿಗೆ ಕಂಗಾಲಾದ ಕಾಂಗರೂ: 48 ರನ್ ಜಯ ದಾಖಲಿಸಿದ ಟೀಂ ಇಂಡಿಯಾ

ಭಾರತೀಯರ ಬೌಲಿಂಗ್ ದಾಳಿಗೆ ಕಂಗಾಲಾದ ಕಾಂಗರೂ: 48 ರನ್ ಜಯ ದಾಖಲಿಸಿದ ಟೀಂ ಇಂಡಿಯಾ
IND vs AUS Match: ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು 48 ರನ್‌ಗಳಿಂದ ಮಣಿಸಿ ಸರಣಿಯಲ್ಲಿ 2–1 ಮುನ್ನಡೆ ಸಾಧಿಸಿದೆ. ವಾಷಿಂಗ್ಟನ್ ಸುಂದರ್ 3 ವಿಕೆಟ್ ಪಡೆದು ಮಿಂಚಿದರು.

Blue Drum Murder Case: ಊರು ಬಿಡಲು ನಿರ್ಧರಿಸಿದ ಆರೋಪಿ ಮುಸ್ಕಾನ್ ಕುಟುಂಬ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
PM Modi Train Launch: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ವಾರಾಣಸಿಯಲ್ಲಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ. ಎರ್ನಾಕುಲಂ-ಬೆಂಗಳೂರು ರೈಲು ಪ್ರಯಾಣದ ಅವಧಿ ಎರಡು ತಾಸುಗಳಷ್ಟು ಕಡಿಮೆಯಾಗಲಿದೆ.

ಹರಿಯಾಣದಂತೆ ಬಿಹಾರದಲ್ಲೂ ಮತಗಳ್ಳತನ ಯತ್ನ ನಡೆಯುತ್ತಿದೆ: ಪ್ರಿಯಾಂಕಾ ಗಾಂಧಿ

ಹರಿಯಾಣದಂತೆ ಬಿಹಾರದಲ್ಲೂ ಮತಗಳ್ಳತನ ಯತ್ನ ನಡೆಯುತ್ತಿದೆ: ಪ್ರಿಯಾಂಕಾ ಗಾಂಧಿ
Election Commission Bias: ಹರಿಯಾಣದಲ್ಲಿ 65 ಲಕ್ಷ ಮತದಾರರನ್ನು ಕೈಬಿಟ್ಟಂತೆಯೇ ಬಿಹಾರದಲ್ಲೂ ಮತಗಳ್ಳತನಕ್ಕೆ ಎನ್‌ಡಿಎ ಸಿದ್ಧತೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಪ್ರಿಯಾಂಕಾ ಗಾಂಧಿ ವಾದ್ರ ಆರೋಪಿಸಿದ್ದಾರೆ.

ರೈತರ ಬಗ್ಗೆ ಕಾಳಜಿ ಇಲ್ಲದ ದರಿದ್ರ ಸರ್ಕಾರ: ಎಚ್‌.ಡಿ.ಕುಮಾರಸ್ವಾಮಿ

ರೈತರ ಬಗ್ಗೆ ಕಾಳಜಿ ಇಲ್ಲದ ದರಿದ್ರ ಸರ್ಕಾರ: ಎಚ್‌.ಡಿ.ಕುಮಾರಸ್ವಾಮಿ
HD Kumaraswamy: ಸ್ವತಂತ್ರ ಸರ್ಕಾರ ಇಲ್ಲದ ವೇಳೆಯೂ ರೈತರ ಉಳಿವಿಗಾಗಿ ಶ್ರಮವಹಿಸಿದ್ದೆ. 136 ಸೀಟಿನ ಸ್ವತಂತ್ರ ಸರ್ಕಾರ, ಇವರಿಗೇನಾಗಿದೆ ದರಿದ್ರ? ರೈತರನ್ನು 7 ದಿನದಿಂದ ರಸ್ತೆಯಲ್ಲಿ ಮಲಗಿಸಬೇಕಿತ್ತಾ? ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸರ್ಕಾರ ಈ ರೀತಿ ಮಾಡುತ್ತಿರಲಿಲ್ಲ

ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ಸರ್ಕಾರದಿಂದ ಲೂಟಿ: ಕುಮಾರಸ್ವಾಮಿ ಆರೋಪ

ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ಸರ್ಕಾರದಿಂದ ಲೂಟಿ: ಕುಮಾರಸ್ವಾಮಿ ಆರೋಪ
Bidadi Township Project: ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ಈ ಸರ್ಕಾರ 9 ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Bihar Elections | ಮೊದಲ ಹಂತದಲ್ಲಿ ಸಂಜೆ 5ರವರೆಗೆ ಶೇ 60ರಷ್ಟು ಮತದಾನ

Bihar Elections | ಮೊದಲ ಹಂತದಲ್ಲಿ ಸಂಜೆ 5ರವರೆಗೆ ಶೇ 60ರಷ್ಟು ಮತದಾನ
Bihar Elections Voting: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆದಿದೆ. ಸಂಜೆ 5 ಗಂಟೆ ವೇಳೆಗೆ ಶೇ 60.18ರಷ್ಟು ಮತದಾನವಾಗಿದೆ.
ADVERTISEMENT

ಕಬ್ಬು ದರ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಶಿವಾನಂದ ಪಾಟೀಲ

ಕಬ್ಬು ದರ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಶಿವಾನಂದ ಪಾಟೀಲ
Sugarcane MSP: ಕಬ್ಬು ದರ ನಿಗದಿ ಮಾಡುವ ಅಧಿಕಾರ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕೈಯಲ್ಲಿದೆ. ಆದರೂ ರೈತರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಯತ್ನಿಸುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

T20I World cup | ಬೆಂಗಳೂರಿನಲ್ಲಿಲ್ಲ ಪಂದ್ಯಗಳು: ಅಹಮದಾಬಾದ್‌ನಲ್ಲಿ ಫೈನಲ್

T20I World cup | ಬೆಂಗಳೂರಿನಲ್ಲಿಲ್ಲ ಪಂದ್ಯಗಳು: ಅಹಮದಾಬಾದ್‌ನಲ್ಲಿ ಫೈನಲ್
ICC Schedule: 2026ರ ಟಿ–20 ವಿಶ್ವಕಪ್ ಪಂದ್ಯಗಳಿಗೆ ಅಹಮದಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ ಹಾಗೂ ಮುಂಬೈ ನಗರಗಳನ್ನು ಬಿಸಿಸಿಐ ಆಯ್ಕೆ ಮಾಡಿದೆ. ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬೆಟ್ಟಿಂಗ್ ಪ್ರಕರಣ; ರೈನಾ, ಧವನ್‌ಗೆ ಸೇರಿದ ₹11.14 ಕೋಟಿ ಆಸ್ತಿ ಮುಟ್ಟುಗೋಲು

ಬೆಟ್ಟಿಂಗ್ ಪ್ರಕರಣ; ರೈನಾ, ಧವನ್‌ಗೆ ಸೇರಿದ ₹11.14 ಕೋಟಿ ಆಸ್ತಿ ಮುಟ್ಟುಗೋಲು
ED Action: ಬೆಟ್ಟಿಂಗ್ ಸಂಬಂಧಿ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಸುರೇಶ್ ರೈನಾ ಹಾಗೂ ಶಿಖರ್ ಧವನ್ ಅವರಿಗೆ ಸೇರಿದ ₹11.14 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ADVERTISEMENT

ಭಾರತೀಯರ ಬೌಲಿಂಗ್ ದಾಳಿಗೆ ಕಂಗಾಲಾದ ಕಾಂಗರೂ: 48 ರನ್ ಜಯ ದಾಖಲಿಸಿದ ಟೀಂ ಇಂಡಿಯಾ

ಭಾರತೀಯರ ಬೌಲಿಂಗ್ ದಾಳಿಗೆ ಕಂಗಾಲಾದ ಕಾಂಗರೂ: 48 ರನ್ ಜಯ ದಾಖಲಿಸಿದ ಟೀಂ ಇಂಡಿಯಾ
IND vs AUS Match: ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು 48 ರನ್‌ಗಳಿಂದ ಮಣಿಸಿ ಸರಣಿಯಲ್ಲಿ 2–1 ಮುನ್ನಡೆ ಸಾಧಿಸಿದೆ. ವಾಷಿಂಗ್ಟನ್ ಸುಂದರ್ 3 ವಿಕೆಟ್ ಪಡೆದು ಮಿಂಚಿದರು.

Blue Drum Murder Case: ಊರು ಬಿಡಲು ನಿರ್ಧರಿಸಿದ ಆರೋಪಿ ಮುಸ್ಕಾನ್ ಕುಟುಂಬ

Blue Drum Murder Case: ಊರು ಬಿಡಲು ನಿರ್ಧರಿಸಿದ ಆರೋಪಿ ಮುಸ್ಕಾನ್ ಕುಟುಂಬ
Blue Drum Murder Case: ಅಳಿಯ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ಮಗಳು ಮುಸ್ಕಾನ್ ಜೈಲು ಸೇರಿದ ನಂತರ ನಮ್ಮ ಕುಟಂಬದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಸಂಬಂಧಿಕರು, ಸಮಾಜ ನಮ್ಮಿಂದ ಅಂತರ ಕಾಯ್ದುಕೊಳ್ಳುತ್ತಿದೆ. ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಹದಗೆಟ್ಟಿದೆ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
PM Modi Train Launch: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ವಾರಾಣಸಿಯಲ್ಲಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ. ಎರ್ನಾಕುಲಂ-ಬೆಂಗಳೂರು ರೈಲು ಪ್ರಯಾಣದ ಅವಧಿ ಎರಡು ತಾಸುಗಳಷ್ಟು ಕಡಿಮೆಯಾಗಲಿದೆ.

ಹರಿಯಾಣದಂತೆ ಬಿಹಾರದಲ್ಲೂ ಮತಗಳ್ಳತನ ಯತ್ನ ನಡೆಯುತ್ತಿದೆ: ಪ್ರಿಯಾಂಕಾ ಗಾಂಧಿ

ಹರಿಯಾಣದಂತೆ ಬಿಹಾರದಲ್ಲೂ ಮತಗಳ್ಳತನ ಯತ್ನ ನಡೆಯುತ್ತಿದೆ: ಪ್ರಿಯಾಂಕಾ ಗಾಂಧಿ
Election Commission Bias: ಹರಿಯಾಣದಲ್ಲಿ 65 ಲಕ್ಷ ಮತದಾರರನ್ನು ಕೈಬಿಟ್ಟಂತೆಯೇ ಬಿಹಾರದಲ್ಲೂ ಮತಗಳ್ಳತನಕ್ಕೆ ಎನ್‌ಡಿಎ ಸಿದ್ಧತೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಪ್ರಿಯಾಂಕಾ ಗಾಂಧಿ ವಾದ್ರ ಆರೋಪಿಸಿದ್ದಾರೆ.

FIFA ಶಾಂತಿ ಪ್ರಶಸ್ತಿ: 2026ರ ವಿಶ್ವಕಪ್‌ನಲ್ಲಿ ಪ್ರದಾನ; ಟ್ರಂಪ್‌ಗೆ ಸಿಗಲಿದೆಯೇ?

FIFA ಶಾಂತಿ ಪ್ರಶಸ್ತಿ: 2026ರ ವಿಶ್ವಕಪ್‌ನಲ್ಲಿ ಪ್ರದಾನ; ಟ್ರಂಪ್‌ಗೆ ಸಿಗಲಿದೆಯೇ?
FIFA World Cup 2026: ಫಿಫಾ ಶಾಂತಿ ಪ್ರಶಸ್ತಿ ಘೋಷಣೆಯಾಗಿ, 2026ರ ವಿಶ್ವಕಪ್‌ನಲ್ಲಿ ಪ್ರದಾನವಾಗಲಿದೆ. ಶಾಂತಿ ಸ್ಥಾಪನೆಗೆ ವಿಶಿಷ್ಟ ಕೊಡುಗೆ ನೀಡಿದವರಿಗೆ ಈ ಪ್ರಶಸ್ತಿ. ಟ್ರಂಪ್‌ ಅವರ ಹೆಸರು ಈ ಬಾರಿ ಚರ್ಚೆಯಲ್ಲಿದೆ.

ಅಂದು ನಮ್ಮನ್ನು ಹೀಯಾಳಿಸಿದವರು ಇಂದು ಚಪ್ಪಾಳೆ ತಟ್ಟುತ್ತಿದ್ದಾರೆ: ಕ್ರಾಂತಿ ಗೌಡ್

ಅಂದು ನಮ್ಮನ್ನು ಹೀಯಾಳಿಸಿದವರು ಇಂದು ಚಪ್ಪಾಳೆ ತಟ್ಟುತ್ತಿದ್ದಾರೆ: ಕ್ರಾಂತಿ ಗೌಡ್
Women Cricket India: ಗ್ರಾಮೀಣ ಹಿನ್ನೆಲೆಯ ಕ್ರಾಂತಿ ಗೌಡ್ ವಿಶ್ವಕಪ್ ಜಯದ ನಂತರ ತಮ್ಮನ್ನು ಮತ್ತು ಕುಟುಂಬವನ್ನು ಒಮ್ಮೆ ಕೆಣಕಿದವರು ಈಗ ಅಭಿನಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರ ಕ್ರಿಕೆಟ್ ಪಯಣ ಪ್ರೇರಣಾದಾಯಕವಾಗಿದೆ.

ಅಕ್ರಮ ವಲಸಿಗರಿಂದ ಉದ್ಯೋಗ ನಷ್ಟ; ಭದ್ರತಾ ಬೆದರಿಕೆ: ಅಮಿತ್ ಶಾ

ಅಕ್ರಮ ವಲಸಿಗರಿಂದ ಉದ್ಯೋಗ ನಷ್ಟ; ಭದ್ರತಾ ಬೆದರಿಕೆ: ಅಮಿತ್ ಶಾ
Bihar Elections Amit Shah: ಬಾಂಗ್ಲಾದೇಶದ ಅಕ್ರಮ ವಲಸಿಗರು ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದ್ದು, ದೇಶದ ಭದ್ರತೆಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಗುರುವಾರ) ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿಯ ಮತ ಕಳ್ಳತನ ತಡೆಯುವುದು ಯುವಜನರ ಜವಾಬ್ದಾರಿ: ರಾಹುಲ್ ಗಾಂಧಿ

ಬಿಹಾರದಲ್ಲಿ ಬಿಜೆಪಿಯ ಮತ ಕಳ್ಳತನ ತಡೆಯುವುದು ಯುವಜನರ ಜವಾಬ್ದಾರಿ: ರಾಹುಲ್ ಗಾಂಧಿ
Rahul Gandhi: 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆಸಲು ಬಿಜೆಪಿ ಯತ್ನಿಸುತ್ತಿದೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ.

ನ್ಯಾಯಯುತವಾಗಿ ಚುನಾವಣೆ ನಡೆದರೆ ಎನ್‌ಡಿಎ ಸರ್ಕಾರ ಪತನ ಖಚಿತ: ಪ್ರಿಯಾಂಕಾ

ನ್ಯಾಯಯುತವಾಗಿ ಚುನಾವಣೆ ನಡೆದರೆ ಎನ್‌ಡಿಎ ಸರ್ಕಾರ ಪತನ ಖಚಿತ: ಪ್ರಿಯಾಂಕಾ
Bihar Elections: ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಿದರೆ ಎನ್‌ಡಿಎ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಗುರುವಾರ) ಹೇಳಿದ್ದಾರೆ.
ಸುಭಾಷಿತ: ಸ್ವಾಮಿ ವಿವೇಕಾನಂದ
ADVERTISEMENT