ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT

ಜಿಎಸ್‌ಟಿ ಪರಿಷ್ಕರಣೆ | ಮದರ್ ಡೈರಿ ಉತ್ಪನ್ನಗಳ ದರ ಕಡಿತ: ಇಲ್ಲಿದೆ ಮಾಹಿತಿ

ಮೋದಿ ಕದ್ದಿರುವುದು ದೇಶದ ಜನರ ಹೃದಯವನ್ನು, ಮತಗಳನ್ನಲ್ಲ: ವಿಪಕ್ಷಗಳಿಗೆ ರೇಖಾ

ಮೋದಿ ಕದ್ದಿರುವುದು ದೇಶದ ಜನರ ಹೃದಯವನ್ನು, ಮತಗಳನ್ನಲ್ಲ: ವಿಪಕ್ಷಗಳಿಗೆ ರೇಖಾ
Opposition Criticism: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಹೃದಯವನ್ನು ಕದ್ದಿದ್ದಾರೆ ಹೊರತು ಮತಗಳನ್ನಲ್ಲ ಎಂದು ವಿರೋಧ ಪಕ್ಷಗಳ ಮತ ಕಳ್ಳತನ ಆರೋಪಕ್ಕೆ ದೆಹಲಿ ಸಿಎಂ ರೇಖಾ ಗುಪ್ತಾ ತಿರುಗೇಟು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅವರು ಮೋದಿ ನಾಯತ್ವದ ಅಭಿವೃದ್ಧಿಯನ್ನು ಹೊಗಳಿದರು.

KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್‌ ನಾಯ್ಡು–ಎಚ್‌ಡಿಕೆ ಚರ್ಚೆ

KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್‌ ನಾಯ್ಡು–ಎಚ್‌ಡಿಕೆ ಚರ್ಚೆ
KRS Seaplane Project: ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ: ಹತ್ತು ಮಂದಿ ಸ್ಥಳದಲ್ಲೇ ಸಾವು, ಹಲವರು ನಾಪತ್ತೆ

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ: ಹತ್ತು ಮಂದಿ ಸ್ಥಳದಲ್ಲೇ ಸಾವು, ಹಲವರು ನಾಪತ್ತೆ
Uttarakhand Cloudburst: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿ ಹತ್ತು ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಡ್ರಗ್ಸ್ ಪೆಡ್ಲರ್‌ಗಳೊಂದಿಗೆ ಪಾರ್ಟಿ: ಪೊಲೀಸರ ವಿರುದ್ಧ FIR ದಾಖಲಿಸಲು ಆಗ್ರಹ

ಡ್ರಗ್ಸ್ ಪೆಡ್ಲರ್‌ಗಳೊಂದಿಗೆ ಪಾರ್ಟಿ: ಪೊಲೀಸರ ವಿರುದ್ಧ FIR ದಾಖಲಿಸಲು ಆಗ್ರಹ
ಪೊಲೀಸರ ಭಾವಚಿತ್ರಕ್ಕೆ ಮಂಗಳಾರತಿ

ಜಪಾನ್‌ನಿಂದ ಟೈಫನ್ ಕ್ಷಿಪಣಿ ಹಿಂತೆಗೆದುಕೊಳ್ಳುವಂತೆ ಅಮೆರಿಕಕ್ಕೆ ಚೀನಾ ಆಗ್ರಹ

ಜಪಾನ್‌ನಿಂದ ಟೈಫನ್ ಕ್ಷಿಪಣಿ ಹಿಂತೆಗೆದುಕೊಳ್ಳುವಂತೆ ಅಮೆರಿಕಕ್ಕೆ ಚೀನಾ ಆಗ್ರಹ
US Japan Missile: ಜಪಾನ್‌ನಲ್ಲಿ ನಿಯೋಜಿಸಲಾಗಿರುವ ಮಧ್ಯಮ ಶ್ರೇಣಿಯ ಟೈಫನ್ ಕ್ಷಿಪಣಿ ವ್ಯವಸ್ಥೆಯನ್ನು ಹಿಂತೆಗೆದುಕೊಳ್ಳುವಂತೆ ಚೀನಾ ಅಮೆರಿಕವನ್ನು ಒತ್ತಾಯಿಸಿದೆ. ಇದು ಪ್ರಾದೇಶಿಕ ಕಾರ್ಯತಂತ್ರದ ಭದ್ರತೆಗೆ ಬೆದರಿಕೆ ಎನ್ನುತ್ತಿದೆ.

ಮಗಳನ್ನು ಬೆದರಿಸುತ್ತಿದ್ದ ಸೋದರಳಿಯ: ಕತ್ತುಹಿಸುಕಿ ಕೊಂದು ಡ್ರಮ್‌ನಲ್ಲಿ ಸುಟ್ಟ!

ಮಗಳನ್ನು ಬೆದರಿಸುತ್ತಿದ್ದ ಸೋದರಳಿಯ: ಕತ್ತುಹಿಸುಕಿ ಕೊಂದು ಡ್ರಮ್‌ನಲ್ಲಿ ಸುಟ್ಟ!
Agra Crime: ಆಗ್ರಾದ ಮಲ್ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳನ್ನು ಬೆದರಿಸುತ್ತಿದ್ದ ಸೋದರ ಅಳಿಯನನ್ನು ಕತ್ತುಹಿಸುಕಿ ಕೊಂದು, ಶವವನ್ನು ಡ್ರಮ್‌ನಲ್ಲಿ ಸುಟ್ಟು ಹಾಕಿದ ಪ್ರಕರಣದಲ್ಲಿ ಆರೋಪಿ ದೇವಿರಾಮ್ ಬಂಧನಕ್ಕೊಳಗಾಗಿದ್ದಾರೆ.

ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್‌ ರಾವುತ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್‌

ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್‌ ರಾವುತ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್‌
Elgar Parishad Case Mahesh Raut: ಎಲ್ಗಾರ್ ಪರಿಷತ್– ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಮಹೇಶ್‌ ರಾವುತ್‌ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ADVERTISEMENT

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇನೆ: ನಂಜೇಗೌಡ

ಜಿಎಸ್‌ಟಿ ಪರಿಷ್ಕರಣೆ | ಮದರ್ ಡೈರಿ ಉತ್ಪನ್ನಗಳ ದರ ಕಡಿತ: ಇಲ್ಲಿದೆ ಮಾಹಿತಿ

ಜಿಎಸ್‌ಟಿ ಪರಿಷ್ಕರಣೆ | ಮದರ್ ಡೈರಿ ಉತ್ಪನ್ನಗಳ ದರ ಕಡಿತ: ಇಲ್ಲಿದೆ ಮಾಹಿತಿ
Mother Dairy Price Cut: ಮದರ್‌ ಡೈರಿ ಜಿಎಸ್‌ಟಿ ಪರಿಷ್ಕರಣೆಯನ್ನು ಸಂಪೂರ್ಣ ಅಳವಡಿಸಿಕೊಂಡಿದ್ದು, ಹಾಲಿನ ಉತ್ಪನ್ನಗಳು ಮತ್ತು ಸಂಸ್ಕರಿಸಿದ ಆಹಾರಗಳ ಬೆಲೆ ಸೆಪ್ಟೆಂಬರ್ 22ರಿಂದ ಇಳಿಕೆಯಾಗಲಿದೆ ಎಂದು ಕಂಪನಿ ತಿಳಿಸಿದೆ.

ಮೋದಿ ಕದ್ದಿರುವುದು ದೇಶದ ಜನರ ಹೃದಯವನ್ನು, ಮತಗಳನ್ನಲ್ಲ: ವಿಪಕ್ಷಗಳಿಗೆ ರೇಖಾ

ಮೋದಿ ಕದ್ದಿರುವುದು ದೇಶದ ಜನರ ಹೃದಯವನ್ನು, ಮತಗಳನ್ನಲ್ಲ: ವಿಪಕ್ಷಗಳಿಗೆ ರೇಖಾ
Opposition Criticism: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಹೃದಯವನ್ನು ಕದ್ದಿದ್ದಾರೆ ಹೊರತು ಮತಗಳನ್ನಲ್ಲ ಎಂದು ವಿರೋಧ ಪಕ್ಷಗಳ ಮತ ಕಳ್ಳತನ ಆರೋಪಕ್ಕೆ ದೆಹಲಿ ಸಿಎಂ ರೇಖಾ ಗುಪ್ತಾ ತಿರುಗೇಟು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅವರು ಮೋದಿ ನಾಯತ್ವದ ಅಭಿವೃದ್ಧಿಯನ್ನು ಹೊಗಳಿದರು.
ADVERTISEMENT

KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್‌ ನಾಯ್ಡು–ಎಚ್‌ಡಿಕೆ ಚರ್ಚೆ

KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್‌ ನಾಯ್ಡು–ಎಚ್‌ಡಿಕೆ ಚರ್ಚೆ
KRS Seaplane Project: ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ

Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ
Kerala Rehabilitation:ಕೇರಳದ ವಯನಾಡಿನಲ್ಲಿ ಕಳೆದ ವರ್ಷದ ಜುಲೈನಲ್ಲಿ ಸಂಭವಿಸಿದ ಭಾರಿ ಭೂಕುಸಿದದಿಂದಾಗಿ ಹಚ್ಚ ಹಸಿರಿನಿಂದ ಕೂಡಿದ್ದ ತಾಣ ಸ್ಮಶಾನವಾಗಿ ಮಾರ್ಪಟ್ಟಿತ್ತು. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೆಲೆ ಇಲ್ಲದೇ ಜೀವನ ಸಾಗಿಸುತ್ತಿದ್ದ ಜನರಿಗೆ ಇದೀಗ ರಾಜ್ಯ ಸರ್ಕಾರ ಹೊಸ ಮನೆಗಳನ್ನು

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ: ಹತ್ತು ಮಂದಿ ಸ್ಥಳದಲ್ಲೇ ಸಾವು, ಹಲವರು ನಾಪತ್ತೆ

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ: ಹತ್ತು ಮಂದಿ ಸ್ಥಳದಲ್ಲೇ ಸಾವು, ಹಲವರು ನಾಪತ್ತೆ
Uttarakhand Cloudburst: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿ ಹತ್ತು ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಡ್ರಗ್ಸ್ ಪೆಡ್ಲರ್‌ಗಳೊಂದಿಗೆ ಪಾರ್ಟಿ: ಪೊಲೀಸರ ವಿರುದ್ಧ FIR ದಾಖಲಿಸಲು ಆಗ್ರಹ

ಡ್ರಗ್ಸ್ ಪೆಡ್ಲರ್‌ಗಳೊಂದಿಗೆ ಪಾರ್ಟಿ: ಪೊಲೀಸರ ವಿರುದ್ಧ FIR ದಾಖಲಿಸಲು ಆಗ್ರಹ
ಪೊಲೀಸರ ಭಾವಚಿತ್ರಕ್ಕೆ ಮಂಗಳಾರತಿ

ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ

ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ
India Airstrike: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಜನ್ಮದಿನ: ಹಾಡು ಬಿಡುಗಡೆ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ

ಪ್ರಧಾನಿ ಮೋದಿ ಜನ್ಮದಿನ: ಹಾಡು ಬಿಡುಗಡೆ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ
Modi Birthday Song: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಂದ ರಚಿಸಲಾದ ‘ನಮೋ ಪ್ರಗತಿ ದಿಲ್ಲಿ’ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ, ಹಿಮಾಚಲ ಪ್ರದೇಶ HCಗೆ ನ್ಯಾಯಮೂರ್ತಿಗಳ ನೇಮಕ: SC ಕೊಲಿಜಿಯಂ ಶಿಫಾರಸು

ಕರ್ನಾಟಕ, ಹಿಮಾಚಲ ಪ್ರದೇಶ HCಗೆ ನ್ಯಾಯಮೂರ್ತಿಗಳ ನೇಮಕ: SC ಕೊಲಿಜಿಯಂ ಶಿಫಾರಸು
Supreme Court Collegium: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಕರ್ನಾಟಕ, ಹಿಮಾಚಲ ಪ್ರದೇಶ ಹೈಕೋರ್ಟ್‌ಗಳಿಗೆ ಐವರು ನ್ಯಾಯಮೂರ್ತಿಗಳನ್ನು ನೇಮಿಸಿದೆ.

ಕೊತ್ತಲವಾಡಿ: ನಟನೆಗೆ ಬಂದಿಲ್ಲ ಸಂಭಾವನೆ; ನಿರ್ಮಾಪಕಿ ಪುಷ್ಪ ವಿರುದ್ಧ ನಟ ಅಸಮಾಧಾನ

ಕೊತ್ತಲವಾಡಿ: ನಟನೆಗೆ ಬಂದಿಲ್ಲ ಸಂಭಾವನೆ; ನಿರ್ಮಾಪಕಿ ಪುಷ್ಪ ವಿರುದ್ಧ ನಟ ಅಸಮಾಧಾನ
Kothalavadi Payment Issue: ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌ ನಿರ್ಮಿಸಿದ ʻಕೊತ್ತಲವಾಡಿʼ ಚಿತ್ರದಲ್ಲಿ ನಟಿಸಿದ ಮಹೇಶ್‌ ಗುರು, ಸಂಭಾವನೆ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.

Visual Story: 117 ಮೀಟರ್ ಎತ್ತರದಿಂದ 'ಬಂಗೀ ಜಂಪ್‌' ಮಾಡಿದ ನಟಿ ಕಾರುಣ್ಯಾ ರಾಮ್

Visual Story: 117 ಮೀಟರ್ ಎತ್ತರದಿಂದ 'ಬಂಗೀ ಜಂಪ್‌' ಮಾಡಿದ ನಟಿ ಕಾರುಣ್ಯಾ ರಾಮ್
Karunya Ram Adventure: ಸ್ಯಾಂಡಲ್‌ವುಡ್‌ ನಟಿ ಕಾರುಣ್ಯಾ ರಾಮ್ ಅವರು ಭಾರತದ ಅತ್ಯಂತ ಎತ್ತರದ ಬಂಗೀ ಜಂಪ್‌ ತಾಣದಲ್ಲಿ 117 ಮೀಟರ್ ಎತ್ತರದಿಂದ ಬಂಗೀ ಜಂಪ್‌ ಮಾಡಿ ಜೀವನದ ದೊಡ್ಡ ಆಸೆಯನ್ನು ಈಡೇರಿಸಿಕೊಂಡಿದ್ದಾರೆ.
ಸುಭಾಷಿತ: ಮಂಗಳವಾರ, 16 ಸೆಪ್ಟೆಂಬರ್ 2025
ADVERTISEMENT