ಶುಕ್ರವಾರ, 19 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ: ಸಚಿವ, ಶಾಸಕರನ್ನು ಹೊರಗಿಟ್ಟು ಪೂಜೆ
DK Shivakumar: ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು. ಅವರು ಸಚಿವ, ಶಾಸಕರನ್ನು ಹೊರಗೆ ಬಿಟ್ಟು ಏಕಾಂಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
53 minutes ago
ಭಾರತ ತೊರೆದು ಲಂಡನ್ನಲ್ಲಿ ನೆಲೆಸಿರುವ ಮಲ್ಯ ಜನ್ಮದಿನಕ್ಕೆ ಲಲಿತ್ ಮೋದಿ ಆತಿಥ್ಯ
ಜಿ ರಾಮ್ ಜಿ ಮಸೂದೆ ಗ್ರಾಮ ವಿರೋಧಿ: ರಾಹುಲ್ ಗಾಂಧಿ ಕಿಡಿ
ನಮ್ಮನ್ನು ಕೊಲ್ತಾ ಇದೀರಿ: ಕಚೇರಿಗೆ ಬೆಂಕಿ ಇಟ್ಟರಿಗೆ ಬಾಂಗ್ಲಾ ಪತ್ರಕರ್ತೆ ಸಂದೇಶ
ಗೋವಾ ವಿಮೋಚನೆ: ಸ್ವಾತಂತ್ರ್ಯ ನಂತರ ಭಾರತ ತೊರೆಯದ ಪೋರ್ಚುಗೀಸರ ಅಟ್ಟಿದ್ದ ಸೇನೆ
ಬಾಂಗ್ಲಾ ದಂಗೆ ನಾಯಕನ ಹತ್ಯೆ: ಯಾರು ಈ ಷರೀಷ್ ಒಸ್ಮಾನ್ ಹಾದಿ?
3 hours ago
ಭಾರತದೊಂದಿಗೆ ರಕ್ಷಣಾ ಸಹಕಾರ ವಿಸ್ತರಣೆ: ಒಪ್ಪಂದಕ್ಕೆ ಟ್ರಂಪ್ ಸಹಿ
Donald Trump: ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾರ್ಷಿಕ ರಕ್ಷಣಾ ನೀತಿ ಮಸೂದೆಗೆ ಸಹಿ ಹಾಕಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ. ಇಂಡೊ-ಪೆಸಿಫಿಕ್ ಪ್ರದೇಶದ ಮುಕ್ತ ವಾತಾವರಣಕ್ಕೆ ಬದ್ಧವಾದ ಉದ್ದೇಶವನ್ನು ಮುನ್ನಡೆಸಲು ಮತ್ತು ಚೀನಾ
3 hours ago
ಕೊಪ್ಪಳ | ಕಾರ್ಖಾನೆಗಳ ಕಪ್ಪು ದೂಳಿನ ಕಣ; ಗ್ರಾಮಗಳ ಜನರ ಬದುಕು ನಿತ್ಯ ನರಳಾಟ
ಕೊಪ್ಪಳ ತಾಲ್ಲೂಕಿನ ಕಾರ್ಖಾನೆಗಳ ತಪ್ಪಲಿನ ಹಳ್ಳಿಗಳಲ್ಲಿ ನಿಕೃಷ್ಟವಾದ ಕೃಷಿ ಚಟುವಟಿಕೆ
3 hours ago
ಎಳ್ಳು ಅಮಾವಾಸ್ಯೆ: ಯಾದಗಿರಿಯಲ್ಲಿ ಕಾಯಿಪಲ್ಲೆ ಖರೀದಿ ಭರಾಟೆ ಜೋರು
3 hours ago
ಹೆದ್ದಾರಿ ಶುಲ್ಕ ಪಾವತಿ: FASTag ಬದಲು 2026ರಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ
Satellite Based Toll: ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು 2026ರ ಅಂತ್ಯದ ಹೊತ್ತಿಗೆ ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
3 hours ago
ಜಗತ್ತಿನಲ್ಲಿ ಇರೋದೇ 195 ರಾಷ್ಟ್ರ; 211 ದೇಶಗಳಿಗೆ ಫಿಫಾ ಸದಸ್ಯತ್ವ ಹೇಗೆ ಸಾಧ್ಯ?
World Football: ವಿಶ್ವಸಂಸ್ಥೆಯಲ್ಲಿ ಹೊಂದಿರುವ ಸದಸ್ಯತ್ವದ ಪ್ರಕಾರ ಜಗತ್ತಿನಲ್ಲಿ ಇರುವುದೇ 195 ರಾಷ್ಟ್ರಗಳು. ಹಾಗಿದ್ದಾಗ ಅಂತರರಾಷ್ಟ್ರೀಯ ಫುಟ್ಬಾಲ್ ಸಂಘಗಳ ಒಕ್ಕೂಟದ (ಫಿಫಾ) ಸದಸ್ಯತ್ವದ ಪಟ್ಟಿಯಲ್ಲಿ 211 ರಾಷ್ಟ್ರಗಳು ಇರಲು ಹೇಗೆ ಸಾಧ್ಯ?
6 hours ago
ADVERTISEMENT
ಇನ್ನಷ್ಟು
ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ
4 hours ago
ಶೆಡ್ ಮೇಲೆ ಸಿಮೆಂಟ್ ಇಟ್ಟಿಗೆ ಬಿದ್ದು ದುರ್ಘಟನೆ: ಮಗು ಸಾವು, ಮೂವರಿಗೆ ಗಾಯ
29 minutes ago
Karnataka Weather: ರಾಜ್ಯದಲ್ಲಿ ಇನ್ನೂ ಐದು ದಿನ ಬೀಸಲಿದೆ ಶೀತ ಗಾಳಿ
7 hours ago
ವಿಡಿಯೊ ತೋರಿಸುತ್ತೇವೆ, ಮಾನವೀಯತೆ ಏನೆಂಬುದನ್ನು ಆಮೇಲೆ ಕೇಳುತ್ತೇವೆ: SC
9 hours ago
ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ: ಸಚಿವ, ಶಾಸಕರನ್ನು ಹೊರಗಿಟ್ಟು ಪೂಜೆ
DK Shivakumar: ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು. ಅವರು ಸಚಿವ, ಶಾಸಕರನ್ನು ಹೊರಗೆ ಬಿಟ್ಟು ಏಕಾಂಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
53 minutes ago
ADVERTISEMENT
ಭಾರತ ತೊರೆದು ಲಂಡನ್ನಲ್ಲಿ ನೆಲೆಸಿರುವ ಮಲ್ಯ ಜನ್ಮದಿನಕ್ಕೆ ಲಲಿತ್ ಮೋದಿ ಆತಿಥ್ಯ
Lalit Modi: ದೇಶದಿಂದ ಪರಾರಿಯಾಗಿ ಇಂಗ್ಲೆಂಡ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರ ಹುಟ್ಟುಹಬ್ಬಕ್ಕೆ, ಲಲಿತ್ ಮೋದಿ ಅವರು ಲಂಡನ್ನ ಬೆಲ್ಗ್ರೇವ್ ಸ್ಕೇರ್ನಲ್ಲಿರುವ ತಮ್ಮ ನಿವಾಸದಲ್ಲಿ ಆತಿಥ್ಯ ವಹಿಸಿದ್ದಾರೆ. ನಟಿ ಇದ್ರಿಸ್ ಎಲ್ಬಾ ಭಾಗಿ.
58 minutes ago
ಜಿ ರಾಮ್ ಜಿ ಮಸೂದೆ ಗ್ರಾಮ ವಿರೋಧಿ: ರಾಹುಲ್ ಗಾಂಧಿ ಕಿಡಿ
MGNREGA Scheme: ನರೇಗಾಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ‘ವಿಬಿ–ಜಿ ರಾಮ್ ಜಿ’ ಕಾಯ್ದೆಯು ಗ್ರಾಮಗಳ ವಿರೋಧಿ ಎಂದು ಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 20 ವರ್ಷಗಳ ನರೇಗಾ ಯೋಜನೆಯನ್ನು ಮೋದಿ ಸರ್ಕಾರವು ಒಂದೇ ದಿನದಲ್ಲಿ ನಾಶ ಮಾಡಿದೆ
2 hours ago
ನಮ್ಮನ್ನು ಕೊಲ್ತಾ ಇದೀರಿ: ಕಚೇರಿಗೆ ಬೆಂಕಿ ಇಟ್ಟರಿಗೆ ಬಾಂಗ್ಲಾ ಪತ್ರಕರ್ತೆ ಸಂದೇಶ
'ಜುಲೈ ದಂಗೆ' ನಾಯಕ ಷರೀಫ್ ಒಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ, ಬಾಂಗ್ಲಾದೇಶದ ಹಲವೆಡೆ ಶುಕ್ರವಾರ ಪ್ರತಿಭಟನೆಗಳು, ಹಿಂಸಾಚಾರ ತೀವ್ರಗೊಂಡಿವೆ. ಪ್ರತಿಭಟನಾಕಾರರು ಬೀದಿಗಿಳಿದಿದ್ದು, ದೇಶದ ಪ್ರಮುಖ ದಿನಪತ್ರಿಕೆಗಳಾದ 'ಪ್ರೋಥೋಮ್ ಅಲೋ' ಹಾಗೂ 'ಡೈಲಿ ಸ್ಟಾರ್' ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ.
2 hours ago
ADVERTISEMENT
ಗೋವಾ ವಿಮೋಚನೆ: ಸ್ವಾತಂತ್ರ್ಯ ನಂತರ ಭಾರತ ತೊರೆಯದ ಪೋರ್ಚುಗೀಸರ ಅಟ್ಟಿದ್ದ ಸೇನೆ
Indian History: ಡಿಸೆಂಬರ್ 19ನ್ನು ಭಾರತದ ಇತಿಹಾಸದಲ್ಲಿ ಒಂದು ವಿಶೇಷ ದಿನವನ್ನಾಗಿ ಆಚರಿಸಲಾಗುತ್ತದೆ. ಇದೇ ದಿನ ಭಾರತೀಯ ಸೇನೆ ಪೋರ್ಚುಗೀರಸ ಪ್ರಭುತ್ವದಲ್ಲಿದ್ದ ಗೋವಾವನ್ನು ವಶಪಡಿಸಿಕೊಂಡಿತು. ಈ ದಿನವನ್ನು ಪ್ರತೀ ವರ್ಷ ಗೋವಾ ವಿಮೋಚನಾ ದಿನವೆಂದು ಆಚರಿಸಲಾಗುತ್ತದೆ.
3 hours ago
ಬಾಂಗ್ಲಾ ದಂಗೆ ನಾಯಕನ ಹತ್ಯೆ: ಯಾರು ಈ ಷರೀಷ್ ಒಸ್ಮಾನ್ ಹಾದಿ?
Bangladesh Protests: ಬಾಂಗ್ಲಾದೇಶದಾದ್ಯಂತ 2024ರ ಜುಲೈನಲ್ಲಿ ನಡೆದಿದ್ದ ದಂಗೆಯ ನೇತೃತ್ವ ವಹಿಸಿದ್ದವರಲ್ಲಿ ಪ್ರಮುಖರಾದ ಷರೀಷ್ ಒಸ್ಮಾನ್ ಹಾದಿ ಗುರುವಾರ ನಿಧನರಾಗಿದ್ದಾರೆ. ಢಾಕಾದ ಬಿಜೋಯ್ನಗರ ಪ್ರದೇಶದಲ್ಲಿ ಪ್ರಚಾರದ ವೇಳೆ ಅವರ ತಲೆಗೆ ಗುಂಡು ಹಾರಿಸಲಾಗಿತ್ತು.
3 hours ago
ಭಾರತದೊಂದಿಗೆ ರಕ್ಷಣಾ ಸಹಕಾರ ವಿಸ್ತರಣೆ: ಒಪ್ಪಂದಕ್ಕೆ ಟ್ರಂಪ್ ಸಹಿ
Donald Trump: ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾರ್ಷಿಕ ರಕ್ಷಣಾ ನೀತಿ ಮಸೂದೆಗೆ ಸಹಿ ಹಾಕಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ. ಇಂಡೊ-ಪೆಸಿಫಿಕ್ ಪ್ರದೇಶದ ಮುಕ್ತ ವಾತಾವರಣಕ್ಕೆ ಬದ್ಧವಾದ ಉದ್ದೇಶವನ್ನು ಮುನ್ನಡೆಸಲು ಮತ್ತು ಚೀನಾ
3 hours ago
ADVERTISEMENT
ಕೊಪ್ಪಳ | ಕಾರ್ಖಾನೆಗಳ ಕಪ್ಪು ದೂಳಿನ ಕಣ; ಗ್ರಾಮಗಳ ಜನರ ಬದುಕು ನಿತ್ಯ ನರಳಾಟ
ಕೊಪ್ಪಳ ತಾಲ್ಲೂಕಿನ ಕಾರ್ಖಾನೆಗಳ ತಪ್ಪಲಿನ ಹಳ್ಳಿಗಳಲ್ಲಿ ನಿಕೃಷ್ಟವಾದ ಕೃಷಿ ಚಟುವಟಿಕೆ
3 hours ago
ಎಳ್ಳು ಅಮಾವಾಸ್ಯೆ: ಯಾದಗಿರಿಯಲ್ಲಿ ಕಾಯಿಪಲ್ಲೆ ಖರೀದಿ ಭರಾಟೆ ಜೋರು
ಬೆಳೆದ ಬೆಳೆಗೆ ಪೂಜಿಸಿ ಚರಗ ಚೆಲ್ಲುವ ಎಳ್ಳ ಅಮಾವಾಸ್ಯೆ ಇಂದು
3 hours ago
ಹೆದ್ದಾರಿ ಶುಲ್ಕ ಪಾವತಿ: FASTag ಬದಲು 2026ರಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ
Satellite Based Toll: ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು 2026ರ ಅಂತ್ಯದ ಹೊತ್ತಿಗೆ ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
3 hours ago
ಜಗತ್ತಿನಲ್ಲಿ ಇರೋದೇ 195 ರಾಷ್ಟ್ರ; 211 ದೇಶಗಳಿಗೆ ಫಿಫಾ ಸದಸ್ಯತ್ವ ಹೇಗೆ ಸಾಧ್ಯ?
World Football: ವಿಶ್ವಸಂಸ್ಥೆಯಲ್ಲಿ ಹೊಂದಿರುವ ಸದಸ್ಯತ್ವದ ಪ್ರಕಾರ ಜಗತ್ತಿನಲ್ಲಿ ಇರುವುದೇ 195 ರಾಷ್ಟ್ರಗಳು. ಹಾಗಿದ್ದಾಗ ಅಂತರರಾಷ್ಟ್ರೀಯ ಫುಟ್ಬಾಲ್ ಸಂಘಗಳ ಒಕ್ಕೂಟದ (ಫಿಫಾ) ಸದಸ್ಯತ್ವದ ಪಟ್ಟಿಯಲ್ಲಿ 211 ರಾಷ್ಟ್ರಗಳು ಇರಲು ಹೇಗೆ ಸಾಧ್ಯ?
6 hours ago
ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ
Rupee strengthens: ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ ಮುಂಬೈ: ಶುಕ್ರವಾರದ ಆರಂಭಿಕ ವಹಿವಾಟುವಿನಲ್ಲಿ ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 24 ಪೈಸೆ ಏರಿಕೆ ಕಂಡಿದೆ.
4 hours ago
ಶೆಡ್ ಮೇಲೆ ಸಿಮೆಂಟ್ ಇಟ್ಟಿಗೆ ಬಿದ್ದು ದುರ್ಘಟನೆ: ಮಗು ಸಾವು, ಮೂವರಿಗೆ ಗಾಯ
Bengaluru witnessed tragic accidents: ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು ನಾಲ್ಕು ವರ್ಷದ ಮಗು ಮೃತಪಟ್ಟಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
29 minutes ago
Karnataka Weather: ರಾಜ್ಯದಲ್ಲಿ ಇನ್ನೂ ಐದು ದಿನ ಬೀಸಲಿದೆ ಶೀತ ಗಾಳಿ
Cold Wave: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಶೀತಗಾಳಿ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗುವ ಸಾಧ್ಯೆತೆಯಿದೆ.
7 hours ago
ವಿಡಿಯೊ ತೋರಿಸುತ್ತೇವೆ, ಮಾನವೀಯತೆ ಏನೆಂಬುದನ್ನು ಆಮೇಲೆ ಕೇಳುತ್ತೇವೆ: SC
Animal Welfare: ‘ಇರಲಿ, ಸಿಬಲ್ ಅವರೆ. ಅವರು ಅವರ ಕೆಲಸ ಮಾಡಲಿ’ ಎಂದು ಪೀಠ ಹೇಳಿತು. ‘ಬೀದಿ ನಾಯಿಗಳಿಗೆ ಆಶ್ರಯ ತಾಣಗಳಿಲ್ಲ. ಅವುಗಳ ಮೇಲೆ ಅಮಾನವೀಯ ವರ್ತನೆ ತೋರಲಾಗುತ್ತಿದೆ’ ಎಂದು ಸಿಬಲ್ ಹೇಳಿದರು.
9 hours ago
ADVERTISEMENT