ಶುಕ್ರವಾರ, 19 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ, ಇಬ್ಬರೂ ಸೇರಿ ಹೈಕಮಾಂಡ್ ಒಪ್ಪಿಸಿದ್ದೇವೆ: ಡಿಕೆ
Karnataka Politics: ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್ನ್ನು ಒಪ್ಪಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
2 hours ago
ಕೋರಿಕೆಗೆ ಸಿಕ್ಕ 'ಪ್ರಸಾದ': ದೇವಸ್ಥಾನದಿಂದ ಖುಷಿಯಿಂದ ತೆರಳಿದ ಡಿ.ಕೆ ಶಿವಕುಮಾರ್
ಬೆಂಗಳೂರು: 5 ವರ್ಷದ ಬಾಲಕನಿಗೆ ಕಾಲಿನಿಂದ ಒದ್ದ ವ್ಯಕ್ತಿಯ ಬಂಧನ
ತೋಳು ತಟ್ಟಿ ನಾನೇ 5 ವರ್ಷ ಸಿಎಂ ಅಂತ ಹೇಳಿ: ಮುನಿರತ್ನ ಸವಾಲ್!
'ಪ್ರಸೂತಿ ಆರೈಕೆ' ಯೋಜನೆ: ₹3000 ವರೆಗೆ ಆರ್ಥಿಕ ನೆರವು ಪಡೆಯುವುದು ಹೇಗೆ?
ಕ್ರಿಸ್ಮಸ್: ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನೀವು ಭೇಟಿ ನೀಡಬಹುದಾದ ಚರ್ಚ್ಗಳಿವು
42 minutes ago
ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ: ಸಚಿವ, ಶಾಸಕರನ್ನು ಹೊರಗಿಟ್ಟು ಪೂಜೆ
DK Shivakumar: ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು. ಅವರು ಸಚಿವ, ಶಾಸಕರನ್ನು ಹೊರಗೆ ಬಿಟ್ಟು ಏಕಾಂಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
3 hours ago
ಸಂದರ್ಶನ | ಈ ವರ್ಷ ಸಾಲು ಸಾಲು ಸಿನಿಮಾ ಸಿಕ್ಕ ಖುಷಿ: ನಟಿ ಬೃಂದಾ ಆಚಾರ್ಯ
Actress Brinda Acharya: ‘ಪ್ರೇಮಂ ಪೂಜ್ಯಂ’ ಸಿನಿಮಾ ಮೂಲಕ ನಾಯಕಿಯಾಗಿ ಚಂದನವನಕ್ಕೆ ಹೆಜ್ಜೆ ಇಟ್ಟವರು ನಟಿ ಬೃಂದಾ ಆಚಾರ್ಯ. ‘ಕೌಸಲ್ಯಾ ಸುಪ್ರಜಾ ರಾಮ’ ಚಿತ್ರದಲ್ಲಿನ ‘ಶಿವಾನಿ’ ಪಾತ್ರ ಎಲ್ಲರ ಮೆಚ್ಚುಗೆ ಗಳಿಸಿತ್ತು.
1 hour ago
ಭಾರತ ತೊರೆದು ಲಂಡನ್ನಲ್ಲಿ ನೆಲೆಸಿರುವ ಮಲ್ಯ ಜನ್ಮದಿನಕ್ಕೆ ಲಲಿತ್ ಮೋದಿ ಆತಿಥ್ಯ
4 hours ago
ಜಿ ರಾಮ್ ಜಿ ಮಸೂದೆ ಗ್ರಾಮ ವಿರೋಧಿ: ರಾಹುಲ್ ಗಾಂಧಿ ಕಿಡಿ
MGNREGA Scheme: ನರೇಗಾಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ‘ವಿಬಿ–ಜಿ ರಾಮ್ ಜಿ’ ಕಾಯ್ದೆಯು ಗ್ರಾಮಗಳ ವಿರೋಧಿ ಎಂದು ಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 20 ವರ್ಷಗಳ ನರೇಗಾ ಯೋಜನೆಯನ್ನು ಮೋದಿ ಸರ್ಕಾರವು ಒಂದೇ ದಿನದಲ್ಲಿ ನಾಶ ಮಾಡಿದೆ
4 hours ago
OTTಗೆ ರಶ್ಮಿಕಾ ಮಂದಣ್ಣ ನಟನೆಯ ‘ಥಮ್ಮ’ ಲಗ್ಗೆ; ಎಲ್ಲಿ ನೋಡಬಹುದು?
Thamma Movie OTT: ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಹಾರರ್ ಥ್ರಿಲ್ಲರ್ ಸಿನಿಮಾ ಥಮ್ಮಾ ಒಟಿಟಿ ವೇದಿಕೆಗೆ ಬಂದಿದೆ. ಈ ಸಿನಿಮಾ ಡಿಸೆಂಬರ್ 26ರಿಂದ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.
1 hour ago
ADVERTISEMENT
ಇನ್ನಷ್ಟು
ಮೆಸ್ಸಿ ಕಾರ್ಯಕ್ರಮ ಅವ್ಯವಸ್ಥೆ: ₹50 ಕೋಟಿ ಮಾನನಷ್ಟ ದಾವೆ ಹೂಡಿದ ಸೌರವ್ ಗಂಗೂಲಿ
2 hours ago
ಧೋನಿಗೆ 2026ರ IPL ಕೊನೆ ಸೀಸನ್? MSD ಸ್ಥಾನ ತುಂಬಲು ₹32 ಕೋಟಿ ಖರ್ಚು ಮಾಡಿದ CSK
2 hours ago
ನಮ್ಮನ್ನು ಕೊಲ್ತಾ ಇದೀರಿ: ಕಚೇರಿಗೆ ಬೆಂಕಿ ಇಟ್ಟವರಿಗೆ ಬಾಂಗ್ಲಾ ಪತ್ರಕರ್ತೆ ಸಂದೇಶ
5 hours ago
ಗೋವಾ ವಿಮೋಚನೆ: ಸ್ವಾತಂತ್ರ್ಯ ನಂತರ ಭಾರತ ತೊರೆಯದ ಪೋರ್ಚುಗೀಸರ ಅಟ್ಟಿದ್ದ ಸೇನೆ
5 hours ago
ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ, ಇಬ್ಬರೂ ಸೇರಿ ಹೈಕಮಾಂಡ್ ಒಪ್ಪಿಸಿದ್ದೇವೆ: ಡಿಕೆ
Karnataka Politics: ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್ನ್ನು ಒಪ್ಪಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
2 hours ago
ADVERTISEMENT
ಕೋರಿಕೆಗೆ ಸಿಕ್ಕ 'ಪ್ರಸಾದ': ದೇವಸ್ಥಾನದಿಂದ ಖುಷಿಯಿಂದ ತೆರಳಿದ ಡಿ.ಕೆ ಶಿವಕುಮಾರ್
Karnataka Politics: ಅಂಕೋಲಾದ ಆಂದ್ಲೆ ಗ್ರಾಮದಲ್ಲಿನ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮರಳುವಾಗ ಸಂತಸದಲ್ಲಿದ್ದರು. ಇನ್ನೊಂದು ತಿಂಗಳಲ್ಲಿ ಪುನಃ ಬರುವುದಾಗಿ ಭರವಸೆ ನೀಡಿದ್ದಾರೆ.
45 minutes ago
ಬೆಂಗಳೂರು: 5 ವರ್ಷದ ಬಾಲಕನಿಗೆ ಕಾಲಿನಿಂದ ಒದ್ದ ವ್ಯಕ್ತಿಯ ಬಂಧನ
Bengaluru Child Assault: ಮನೆಯ ಎದುರು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನಿಗೆ ಕಾಲಿನಿಂದ ಒದ್ದಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
18 minutes ago
ತೋಳು ತಟ್ಟಿ ನಾನೇ 5 ವರ್ಷ ಸಿಎಂ ಅಂತ ಹೇಳಿ: ಮುನಿರತ್ನ ಸವಾಲ್!
Siddaramaiah Tenure: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಕಡೆಯ ದಿನವಾದ ಇಂದು ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಮುದುವರೆಯುತ್ತಾರೋ ಇಲ್ಲವೋ ಎನ್ನುವ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು
58 minutes ago
ADVERTISEMENT
'ಪ್ರಸೂತಿ ಆರೈಕೆ' ಯೋಜನೆ: ₹3000 ವರೆಗೆ ಆರ್ಥಿಕ ನೆರವು ಪಡೆಯುವುದು ಹೇಗೆ?
Karnataka Maternity Scheme: ಕರ್ನಾಟಕ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ 'ಪ್ರಸೂತಿ ಆರೈಕೆ' ಯೋಜನೆಯನ್ನು ಜಾರಿಗೆ ತಂದಿದೆ. ಈ
35 minutes ago
ಕ್ರಿಸ್ಮಸ್: ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನೀವು ಭೇಟಿ ನೀಡಬಹುದಾದ ಚರ್ಚ್ಗಳಿವು
Christmas Celebration 2025: ವಿಶೇಷವಾಗಿ ಚರ್ಚ್ಗಳಿಂದ ಪ್ರಾರ್ಥನೆ, ಮಕ್ಕಳಿಗೆ ಅಚ್ಚರಿಯ ಉಡುಗೊರೆ ನೀಡುವ ಸಾಂತಾ, ಕೈಯಲ್ಲಿ ವೈನ್ ಗ್ಲಾಸ್ ಹಿಡಿದು ಕೇಕ್ಗಳನ್ನು ತಿನ್ನುತ್ತಾ ಈ ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ.
42 minutes ago
ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ: ಸಚಿವ, ಶಾಸಕರನ್ನು ಹೊರಗಿಟ್ಟು ಪೂಜೆ
DK Shivakumar: ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು. ಅವರು ಸಚಿವ, ಶಾಸಕರನ್ನು ಹೊರಗೆ ಬಿಟ್ಟು ಏಕಾಂಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
3 hours ago
ADVERTISEMENT
ಸಂದರ್ಶನ | ಈ ವರ್ಷ ಸಾಲು ಸಾಲು ಸಿನಿಮಾ ಸಿಕ್ಕ ಖುಷಿ: ನಟಿ ಬೃಂದಾ ಆಚಾರ್ಯ
Actress Brinda Acharya: ‘ಪ್ರೇಮಂ ಪೂಜ್ಯಂ’ ಸಿನಿಮಾ ಮೂಲಕ ನಾಯಕಿಯಾಗಿ ಚಂದನವನಕ್ಕೆ ಹೆಜ್ಜೆ ಇಟ್ಟವರು ನಟಿ ಬೃಂದಾ ಆಚಾರ್ಯ. ‘ಕೌಸಲ್ಯಾ ಸುಪ್ರಜಾ ರಾಮ’ ಚಿತ್ರದಲ್ಲಿನ ‘ಶಿವಾನಿ’ ಪಾತ್ರ ಎಲ್ಲರ ಮೆಚ್ಚುಗೆ ಗಳಿಸಿತ್ತು.
1 hour ago
ಭಾರತ ತೊರೆದು ಲಂಡನ್ನಲ್ಲಿ ನೆಲೆಸಿರುವ ಮಲ್ಯ ಜನ್ಮದಿನಕ್ಕೆ ಲಲಿತ್ ಮೋದಿ ಆತಿಥ್ಯ
Lalit Modi: ದೇಶದಿಂದ ಪರಾರಿಯಾಗಿ ಇಂಗ್ಲೆಂಡ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರ ಹುಟ್ಟುಹಬ್ಬಕ್ಕೆ, ಲಲಿತ್ ಮೋದಿ ಅವರು ಲಂಡನ್ನ ಬೆಲ್ಗ್ರೇವ್ ಸ್ಕೇರ್ನಲ್ಲಿರುವ ತಮ್ಮ ನಿವಾಸದಲ್ಲಿ ಆತಿಥ್ಯ ವಹಿಸಿದ್ದಾರೆ. ನಟಿ ಇದ್ರಿಸ್ ಎಲ್ಬಾ ಭಾಗಿ.
4 hours ago
ಜಿ ರಾಮ್ ಜಿ ಮಸೂದೆ ಗ್ರಾಮ ವಿರೋಧಿ: ರಾಹುಲ್ ಗಾಂಧಿ ಕಿಡಿ
MGNREGA Scheme: ನರೇಗಾಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ‘ವಿಬಿ–ಜಿ ರಾಮ್ ಜಿ’ ಕಾಯ್ದೆಯು ಗ್ರಾಮಗಳ ವಿರೋಧಿ ಎಂದು ಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 20 ವರ್ಷಗಳ ನರೇಗಾ ಯೋಜನೆಯನ್ನು ಮೋದಿ ಸರ್ಕಾರವು ಒಂದೇ ದಿನದಲ್ಲಿ ನಾಶ ಮಾಡಿದೆ
4 hours ago
OTTಗೆ ರಶ್ಮಿಕಾ ಮಂದಣ್ಣ ನಟನೆಯ ‘ಥಮ್ಮ’ ಲಗ್ಗೆ; ಎಲ್ಲಿ ನೋಡಬಹುದು?
Thamma Movie OTT: ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಹಾರರ್ ಥ್ರಿಲ್ಲರ್ ಸಿನಿಮಾ ಥಮ್ಮಾ ಒಟಿಟಿ ವೇದಿಕೆಗೆ ಬಂದಿದೆ. ಈ ಸಿನಿಮಾ ಡಿಸೆಂಬರ್ 26ರಿಂದ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.
1 hour ago
ಮೆಸ್ಸಿ ಕಾರ್ಯಕ್ರಮ ಅವ್ಯವಸ್ಥೆ: ₹50 ಕೋಟಿ ಮಾನನಷ್ಟ ದಾವೆ ಹೂಡಿದ ಸೌರವ್ ಗಂಗೂಲಿ
ಕೋಲ್ಕತ್ತ: ಫುಟ್ಬಾಲ್ ಆಟಗಾರ ಲಯೊನೆಲ್ ಮೆಸ್ಸಿ ಕೋಲ್ಕತ್ತ ಭೇಟಿ ವೇಳೆ ಸಾಲ್ಟ್ ಲೇಕ್ ಮೈದಾನದಲ್ಲಿ ಉಂಟಾದ ಅವ್ಯವಸ್ಥೆಗೆ ತನ್ನ ಹೆಸರನ್ನು ತಳುಕುಹಾಕಿ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆ ನೀಡಿದ ಫುಟ್ಬಾಲ್ ಕ್ಲಬ್ ವಿರುದ್ಧ ಸೌರವ್ ಗಂಗೂಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2 hours ago
ಧೋನಿಗೆ 2026ರ IPL ಕೊನೆ ಸೀಸನ್? MSD ಸ್ಥಾನ ತುಂಬಲು ₹32 ಕೋಟಿ ಖರ್ಚು ಮಾಡಿದ CSK
Chennai Super Kings Strategy: ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿರುವ ಮಹೇಂದ್ರ ಸಿಂಗ್ ಧೋನಿಯವರು ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡರೂ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುತ್ತಿದ್ದಾರೆ.
2 hours ago
ನಮ್ಮನ್ನು ಕೊಲ್ತಾ ಇದೀರಿ: ಕಚೇರಿಗೆ ಬೆಂಕಿ ಇಟ್ಟವರಿಗೆ ಬಾಂಗ್ಲಾ ಪತ್ರಕರ್ತೆ ಸಂದೇಶ
'ಜುಲೈ ದಂಗೆ' ನಾಯಕ ಷರೀಫ್ ಒಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ, ಬಾಂಗ್ಲಾದೇಶದ ಹಲವೆಡೆ ಶುಕ್ರವಾರ ಪ್ರತಿಭಟನೆಗಳು, ಹಿಂಸಾಚಾರ ತೀವ್ರಗೊಂಡಿವೆ. ಪ್ರತಿಭಟನಾಕಾರರು ಬೀದಿಗಿಳಿದಿದ್ದು, ದೇಶದ ಪ್ರಮುಖ ದಿನಪತ್ರಿಕೆಗಳಾದ 'ಪ್ರೋಥೋಮ್ ಅಲೋ' ಹಾಗೂ 'ಡೈಲಿ ಸ್ಟಾರ್' ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ.
5 hours ago
ಗೋವಾ ವಿಮೋಚನೆ: ಸ್ವಾತಂತ್ರ್ಯ ನಂತರ ಭಾರತ ತೊರೆಯದ ಪೋರ್ಚುಗೀಸರ ಅಟ್ಟಿದ್ದ ಸೇನೆ
Indian History: ಡಿಸೆಂಬರ್ 19ನ್ನು ಭಾರತದ ಇತಿಹಾಸದಲ್ಲಿ ಒಂದು ವಿಶೇಷ ದಿನವನ್ನಾಗಿ ಆಚರಿಸಲಾಗುತ್ತದೆ. ಇದೇ ದಿನ ಭಾರತೀಯ ಸೇನೆ ಪೋರ್ಚುಗೀರಸ ಪ್ರಭುತ್ವದಲ್ಲಿದ್ದ ಗೋವಾವನ್ನು ವಶಪಡಿಸಿಕೊಂಡಿತು. ಈ ದಿನವನ್ನು ಪ್ರತೀ ವರ್ಷ ಗೋವಾ ವಿಮೋಚನಾ ದಿನವೆಂದು ಆಚರಿಸಲಾಗುತ್ತದೆ.
5 hours ago
ಬಾಂಗ್ಲಾ ದಂಗೆ ನಾಯಕನ ಹತ್ಯೆ: ಯಾರು ಈ ಷರೀಷ್ ಒಸ್ಮಾನ್ ಹಾದಿ?
Bangladesh Protests: ಬಾಂಗ್ಲಾದೇಶದಾದ್ಯಂತ 2024ರ ಜುಲೈನಲ್ಲಿ ನಡೆದಿದ್ದ ದಂಗೆಯ ನೇತೃತ್ವ ವಹಿಸಿದ್ದವರಲ್ಲಿ ಪ್ರಮುಖರಾದ ಷರೀಷ್ ಒಸ್ಮಾನ್ ಹಾದಿ ಗುರುವಾರ ನಿಧನರಾಗಿದ್ದಾರೆ. ಢಾಕಾದ ಬಿಜೋಯ್ನಗರ ಪ್ರದೇಶದಲ್ಲಿ ಪ್ರಚಾರದ ವೇಳೆ ಅವರ ತಲೆಗೆ ಗುಂಡು ಹಾರಿಸಲಾಗಿತ್ತು.
6 hours ago
ADVERTISEMENT