ಬುಧವಾರ, 16 ಜುಲೈ 2025
×
ADVERTISEMENT

ರಾಜ್ಯದಲ್ಲಿ ‘ರಣದೀಪ್’ ಆಡಳಿತ ಜಾರಿ: ಆರ್‌.ಅಶೋಕ ಟೀಕೆ

ಐಸಿಸಿ ರ‍್ಯಾಂಕಿಂಗ್‌: ರೂಟ್‌ ಮತ್ತೆ ಅಗ್ರಸ್ಥಾನಕ್ಕೆ

ಐಸಿಸಿ ರ‍್ಯಾಂಕಿಂಗ್‌: ರೂಟ್‌ ಮತ್ತೆ ಅಗ್ರಸ್ಥಾನಕ್ಕೆ
ಬೌಲರ್‌ಗಳ ವಿಭಾಗದಲ್ಲಿ ಬೂಮ್ರಾ ಅಗ್ರಸ್ಥಾನ ಅಬಾಧಿತ

ಜಮ್ಮು– ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿಗೆ ಖರ್ಗೆ, ರಾಹುಲ್ ಪತ್ರ

ಜಮ್ಮು– ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿಗೆ ಖರ್ಗೆ, ರಾಹುಲ್ ಪತ್ರ
Jammu and Kashmir Statehood: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಮಸೂದೆಯನ್ನು ಮಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ವಿದೇಶಾಂಗ ನೀತಿಯ ಬಗ್ಗೆ ರಾಹುಲ್‌ ಗಾಂಧಿಗೆ ಏನು ತಿಳಿದಿಲ್ಲ: ಬಿಜೆಪಿ ಆರೋಪ

ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ
Leadership Change Buzz: ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್‌ ಅವರು ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ನ್ಯಾಯ ಯೋಧ’ ರಾಹುಲ್ ಗಾಂಧಿ: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ನಿರ್ಣಯ

‘ನ್ಯಾಯ ಯೋಧ’ ರಾಹುಲ್ ಗಾಂಧಿ: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ನಿರ್ಣಯ
OBC Advisory Committee Meeting: ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಧೈರ್ಯದಿಂದ ಹೋರಾಡಿದ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರ ನಿಂತಿರುವುದಕ್ಕಾಗಿ ‘ನ್ಯಾಯ ಯೋಧ’ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು

ನಿಮಿಷಳನ್ನು ಕ್ಷಮಿಸಲ್ಲ, ಪರಿಹಾರವೂ ಬೇಡ: ಹತ್ಯೆಯಾದ ಮೆಹ್ದಿ ಸಹೋದರನ ಹೇಳಿಕೆ

ನಿಮಿಷಳನ್ನು ಕ್ಷಮಿಸಲ್ಲ, ಪರಿಹಾರವೂ ಬೇಡ: ಹತ್ಯೆಯಾದ ಮೆಹ್ದಿ ಸಹೋದರನ ಹೇಳಿಕೆ
Nimisha Priya Case: ನಿಮಿಷಾಳ ಅಪರಾಧವನ್ನು ನಮ್ಮ ಕುಟುಂಬವು ಕ್ಷಮಿಸುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಕ್ಷಮಾ ಪರಿಹಾರವನ್ನು(ಬ್ಲಡ್‌ ಮನಿ) ಸ್ವೀಕರಿಸುವುದಿಲ್ಲ’ ಎಂದು ನಿಮಿಷಾಳಿಂದ ಹತ್ಯೆಯಾದ ಯೆಮೆನ್‌ ಪ್ರಜೆ ತಲಾಲ್ ಅಬ್ದು ಮೆಹ್ದಿ ಸಹೋದರ ಅಬ್ದುಲ್ ಫತ್ತಾಹ್ ಹೇಳಿದ್ದಾರೆ.

ಕೊಲ್ಹಾಪುರಿ ಚಪ್ಪಲಿ ವಿನ್ಯಾಸ ನಕಲು ಪ್ರಕರಣ: ಕುಶಲಕರ್ಮಿಗಳ ಭೇಟಿಯಾದ Prada ತಂಡ

ಕೊಲ್ಹಾಪುರಿ ಚಪ್ಪಲಿ ವಿನ್ಯಾಸ ನಕಲು ಪ್ರಕರಣ: ಕುಶಲಕರ್ಮಿಗಳ ಭೇಟಿಯಾದ Prada ತಂಡ
Prada Legal Dispute: ಪುಣೆ: ಕೊಲ್ಹಾಪುರಿ ಚಪ್ಪಲಿ ವಿನ್ಯಾಸ ನಕಲು ಪ್ರಕರಣ ಕುರಿತ ಚರ್ಚೆ ವ್ಯಾಪಕವಾಗುತ್ತಿದ್ದಂತೆ, ಇಟಲಿಯ ಫ್ಯಾಷನ್‌ ಕಂಪನಿ ಪ್ರಾಡಾದ ತಾಂತ್ರಿಕ ತಂಡ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಭೇಟಿ ನೀಡಿದೆ.

ನಿಮಿಷ ಪ್ರಿಯಾ ಗಲ್ಲು ಪ್ರಕರಣ: ಹಿಂದೆ ಯಾರೆಲ್ಲರನ್ನು ಉಳಿಸಿತ್ತು Blood Money

ನಿಮಿಷ ಪ್ರಿಯಾ ಗಲ್ಲು ಪ್ರಕರಣ: ಹಿಂದೆ ಯಾರೆಲ್ಲರನ್ನು ಉಳಿಸಿತ್ತು Blood Money
Indian Nurse Execution: ಗಂಭೀರ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದವರಿಗೆ ಷರಿಯಾ ಕಾನೂನು ಹಲವು ಬಾರಿ ಬದಕು ನೀಡಿದ ಉದಾಹರಣೆಗಳಿಗೆ ಇದೆ. ಹೀಗೆ ‘ದಿಯಾ’ ಎಂಬ ಬ್ಲಡ್‌ಮನಿ ನೀಡಿ ಬದುಕಿ, ಮರಳಿದವರ ಕಥೆ ಇಲ್ಲಿದೆ
ADVERTISEMENT

ಜಮ್ಮು– ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿಗೆ ಖರ್ಗೆ, ರಾಹುಲ್ ಪತ್ರ

ಜಮ್ಮು– ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿಗೆ ಖರ್ಗೆ, ರಾಹುಲ್ ಪತ್ರ
Jammu and Kashmir Statehood: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಮಸೂದೆಯನ್ನು ಮಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ವಿದೇಶಾಂಗ ನೀತಿಯ ಬಗ್ಗೆ ರಾಹುಲ್‌ ಗಾಂಧಿಗೆ ಏನು ತಿಳಿದಿಲ್ಲ: ಬಿಜೆಪಿ ಆರೋಪ

ವಿದೇಶಾಂಗ ನೀತಿಯ ಬಗ್ಗೆ ರಾಹುಲ್‌ ಗಾಂಧಿಗೆ ಏನು ತಿಳಿದಿಲ್ಲ: ಬಿಜೆಪಿ ಆರೋಪ
BJP on Rahul Gandhi: ವಿದೇಶಾಂಗ ನೀತಿಯ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಎಳ್ಳಷ್ಟೂ ತಿಳಿದಿಲ್ಲ. ಆದರೂ ಅದರ ಕುರಿತು ಪ್ರಶ್ನಿಸುವುದನ್ನು ಮಾತ್ರ ಮುಂದುವರೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಅಜಯ್‌ ಅಲೋಕ್‌ ಕಿಡಿಕಾರಿದ್ದಾರೆ.

ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ
Leadership Change Buzz: ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್‌ ಅವರು ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ನ್ಯಾಯ ಯೋಧ’ ರಾಹುಲ್ ಗಾಂಧಿ: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ನಿರ್ಣಯ

‘ನ್ಯಾಯ ಯೋಧ’ ರಾಹುಲ್ ಗಾಂಧಿ: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ನಿರ್ಣಯ
OBC Advisory Committee Meeting: ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಧೈರ್ಯದಿಂದ ಹೋರಾಡಿದ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರ ನಿಂತಿರುವುದಕ್ಕಾಗಿ ‘ನ್ಯಾಯ ಯೋಧ’ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು

ಕೊಲೆಯಾದ ಗಂಡನಿಗೆ ನ್ಯಾಯ ಸಿಕ್ಕಿಲ್ಲವೆಂದು ಪೊಲೀಸ್‌ ಠಾಣೆ ಬಳಿ ವಿಷ ಕುಡಿದ ಪತ್ನಿ

ಕೊಲೆಯಾದ ಗಂಡನಿಗೆ ನ್ಯಾಯ ಸಿಕ್ಕಿಲ್ಲವೆಂದು ಪೊಲೀಸ್‌ ಠಾಣೆ ಬಳಿ ವಿಷ ಕುಡಿದ ಪತ್ನಿ
Beed Suicide Attempt: ಗಂಡನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಬೀಡ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯೊಬ್ಬರು, ವಿಷ ಸೇವಿಸಿದ ಘಟನೆ ಬುಧವಾರ ಜರುಗಿದೆ.

ಎಂಎಸ್‌ಪಿ ಹೋರಾಟದ ನೇತೃತ್ವ ಸಿದ್ದರಾಮಯ್ಯ ವಹಿಸಲಿ: ಬಿ.ಆರ್‌.ಪಾಟೀಲ

ಎಂಎಸ್‌ಪಿ ಹೋರಾಟದ ನೇತೃತ್ವ ಸಿದ್ದರಾಮಯ್ಯ ವಹಿಸಲಿ: ಬಿ.ಆರ್‌.ಪಾಟೀಲ
MSP Protest: ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗಾಗಿ ಸಿದ್ದರಾಮಯ್ಯ ಅವರು ರಾಷ್ಟ್ರಮಟ್ಟದಲ್ಲಿ ನೇತೃತ್ವ ವಹಿಸಿ ರೈತರ ಧ್ವನಿಯಾಗಬೇಕು’ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌.ಪಾಟೀಲ ಮನವಿ ಮಾಡಿದರು.

ಅಮರನಾಥ ಯಾತ್ರೆಗೆ ತೆರಳಿದ 6,064 ಯಾತ್ರಿಕರ ತಂಡ

ಅಮರನಾಥ ಯಾತ್ರೆಗೆ ತೆರಳಿದ 6,064 ಯಾತ್ರಿಕರ ತಂಡ
Amarnath Yatra: ಹಿಮಾಲಯದ ತಪ್ಪಲಿನಲ್ಲಿರುವ ಅಮರನಾಥನ ದರ್ಶನ ಪಡೆಯಲು 6,064 ಯಾತ್ರಿಕರ ತಂಡವೊಂದು ಬುಧವಾರ ತೆರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೇವರ್ಗಿ: ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ!

ಜೇವರ್ಗಿ: ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ!
devotional song in OPD Book: ಜೇವರ್ಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನಿಮಾದ ಭಕ್ತಿಗೀತೆ ಬರೆದಿರುವುದು ಬುಧವಾರ ಲೋಕಾಯುಕ್ತರ ಪರಿಶೀಲನೆ ವೇಳೆ ಗೊತ್ತಾಗಿದೆ.

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಎಂ.ಬಿ.ಪಾಟೀಲ

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಎಂ.ಬಿ.ಪಾಟೀಲ
ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.
ಸುಭಾಷಿತ
ADVERTISEMENT