ಮಂಗಳವಾರ , ಅಕ್ಟೋಬರ್ 13, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಹೃದಯವಂತಿಕೆ ಇರುವವರನ್ನು ಸುಲಭವಾಗಿ ಹೆದರಿಸುವುದು ಸಾಧ್ಯವಿಲ್ಲ.
--ಸಾಕ್ರೆಟೀಸ್
ಪುರವಣಿ
ವಾಣಿಜ್ಯ ಪುರವಣಿ
ತಂತ್ರಜ್ಞಾನ
ಯುವಜನ
ಕರ್ನಾಟಕ ದರ್ಶನ
ಮೆಟ್ರೊ ಮಂಗಳವಾರ
ಮೆಟ್ರೊ ಗುರುವಾರ
ಚಿತ್ರ ವಿಮರ್ಶೆ
ಸಾಪ್ತಾಹಿಕ ಪುರವಣಿ
ಕೃಷಿ
ವಿಮರ್ಶೆ
ಪುಸ್ತಕ ವಿಮರ್ಶೆ
ಶಿಕ್ಷಣ ಪುರವಣಿ
ಆರೋಗ್ಯ
ಭೂಮಿಕಾ
ಸಿನಿಮಾ- ಕಿರುತೆರೆ ರಂಜನೆ
ಮೆಟ್ರೊ ಶನಿವಾರ
ಕ್ರೀಡಾ ಪುರವಣಿ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಆಟೋಟ
ಮ್ಯಾಚ್ ಫಿಕ್ಸಿಂಗ್ ಆರೋಪ
ನಾಯಕ ಸ್ಥಾನಕ್ಕೆ ಯೂನಿಸ್ ಖಾನ್ ರಾಜೀನಾಮೆ
ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತೆಂಬ ಆರೋಪಗಳ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನಕ್ಕೆ ಯೂನಿಸ್ ಖಾನ್ ರಾಜೀನಾಮೆ ನೀಡಿದ್ದಾರೆ.


ಇಸ್ಲಾಮಾಬಾದ್:   ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತೆಂಬ ಆರೋಪಗಳ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನಕ್ಕೆ ಯೂನಿಸ್ ಖಾನ್ ರಾಜೀನಾಮೆ ನೀಡಿದ್ದಾರೆ.

ಮಂಗಳವಾರದಂದು ಯೂನಿಸ್ ಖಾನ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಏಜಾಸ್ ಬಟ್ ಅವರಿಗೆ ರಾಜೀನಾಮೆ ಸಲ್ಲಿಸದರೆಂದು ಆನ್‍ಲೈನ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಸೋತದ್ದು ಮ್ಯಾಚ್ ಫಿಕ್ಸಿಂಗ್ ನಿಂದಾಗಿ ಎಂಬ ಪಾಕಿಸ್ತಾನ ಸಂಸತ್ತಿನ ಕ್ರೀಡಾ ಸ್ಥಾಯಿ ಸಮಿತಿಯ ಆರೋಪಗಳಿಂದ ಬೇಸತ್ತು ಯೂನಿಸ್ ಖಾನ್ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆಂದು ಹೇಳಲಾಗುತ್ತದೆ.

click here

'ಸ್ಥಾಯಿ ಸಮಿತಿಯ ಅಧ್ಯಕ್ಷರು ಸುಳ್ಳು ಆರೋಪಗಳನ್ನು, ವದಂತಿಗಳನ್ನು ಹರಡುತ್ತಿದ್ದಾರೆ. ಈ ಸ್ಥಿತಿಯಲ್ಲಿ ನಾಯಕನಾಗಿ ಮಮುಂದುವರಿಯಲು ನನಗೆ ಕಷ್ಟವಿದೆ. ಇದರಿಂದ ನನಗೆ ನೋವಾಗಿದೆ ಆದರೂ ನಾನು ರಾಷ್ಟ್ರೀಯ ಹಿತವನ್ನು ಗಮನದಲ್ಲಿಟ್ಟುಕೊಂಡು ನಾನು ಆಡಿದೆ' ಎಂದು ಯೂನಿಸ್ ಖಾನ್ ಹೇಳಿದ್ದಾರೆ.

ಇತರ ಸುದ್ದಿಗಳು
ನಾಯಕ ಸ್ಥಾನಕ್ಕೆ ಯೂನಿಸ್ ಖಾನ್ ರಾಜೀನಾಮೆ
ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್
ಶೈಲಜಾ, ವಿಕಿ ಆಜೀವ ನಿಷೇಧ ಸಾಧ್ಯತೆ
ಎರಡನೇ ಸುತ್ತಿಗೆ ಸೋಮದೇವ್
ಭಾರತಕ್ಕೆ ಎರಡನೇ ಜಯ
ಸಾಮರ್‌ಸೆಟ್ ಸೋಲಿಸಿದ ಟ್ರಿನಿಡಾಡ್
ಸಾನಿಯಾ ಶುಭಾರಂಭ
ಕೊಕ್ಕೊ: ಮಂಡ್ಯ, ತುಮಕೂರಿಗೆ ಪ್ರಶಸ್ತಿ
ಕ್ರಿಕೆಟ್: ಅರ್ಬಾಜ್ ಶತಕ
ಸವಾಲುಗಳಿದ್ದರೂ ಯಶಸ್ವಿ ಆಯೋಜನೆ’
ಕ್ರಿಕೆಟ್: ವಿಕ್ಟೋರಿಯಾ- ವಯಾಂಬಾ ಮುಖಾಮುಖಿ
‘ಖಚಿತವಲ್ಲದ ವರದಿಗಳಿಗೆ ಕಿವಿಗೊಡಬೇಡಿ’
ಡೇರ್ ಡೆವಿಲ್ಸ್ ತಂಡಕ್ಕೆ ಗೆಲುವು
ಅಗತ್ಯ ಗೆಲುವಿನ ನಿರೀಕ್ಷೆ
ಕ್ರಿಕೆಟ್: ಸೆಮಿಫೈನಲ್‌ಗೆ ಎಚ್‌ಸಿಎ, ವಿಎಂಸಿಎ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618