ಬೆಂಗಳೂರು: ಮಾಹಿತಿ ತಂತ್ರಜ್ಞಾನ ಸಂಸ್ಥೆ ಎನ್ಐಐಟಿ ಟೆಕ್ನಾಲಜೀಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಶ್ರೇಷ್ಠತಾ ಕೇಂದ್ರ (ಸಿಒಇ) ಆರಂಭಿಸಿದೆ.
ಹೊಸೂರು ಮುಖ್ಯರಸ್ತೆಯಲ್ಲಿರುವ ರೂಪೇನ ಅಗ್ರಹಾರದಲ್ಲಿ ಸ್ಥಾಪಿಸಿರುವ ಈ ‘ಸಿಒಇ’ ಕೇಂದ್ರವನ್ನು ಬುಧವಾರ ಉದ್ಘಾಟಿಸಲಾಯಿತು. ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್, ಎಲ್ಒಟಿಯಂತಹ ತಂತ್ರಜ್ಞಾನಗಳ ನಿರ್ವಹಣೆಗೆ ಈ ಕೇಂದ್ರ ಗಮನಹರಿಸಲಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಠಾಕೂರ್ ಕೇಂದ್ರ ಉದ್ಘಾಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.