ಮಂಗಳೂರು: ಬಂಟ್ವಾಳ ಮಿನಿ ವಿಧಾನ ಸೌಧ ಉದ್ಘಾಟನೆಯ ಸಂದರ್ಭದಲ್ಲಿ ಕಾರ್ಯಕರ್ತರ ನೂಕುನುಗ್ಗಲು ಉಂಟಾಗಿದ್ದು, ಮಿನಿ ವಿಧಾನಸೌಧದ ಬಾಗಿಲು ಮುರಿಯಿತು.
ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಬೀಸಬೇಕಾಯಿತು. ಅಲ್ಲದೆ ನೂಕುನುಗ್ಗಲಿಗೆ ಪೋಟೋಗ್ರಾಫರ್ ಕೆಳಕ್ಕೆ ಬಿದ್ದರು.
ಬಾಗಿಲು ಮುರಿದಿರುವುದು ಆರಂಭದಲ್ಲೇ ವಿಘ್ನ ಎನ್ನುವಂತಾಗಿದೆ.
ಉದ್ಘಾಟನೆ ಸಮಾರಂಭದ ಚಿತ್ರಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.