ADVERTISEMENT

ಚಿಕ್ಕೋಡಿ ಜಿಲ್ಲಾ ರಚನೆಗೆ ಹೋರಾಟ: ಉಪವಾಸ ಸತ್ಯಾಗ್ರಹ ನಿರತ ಎಸ್‌.ವೈ.ಅಂಜಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2018, 9:21 IST
Last Updated 25 ಫೆಬ್ರುವರಿ 2018, 9:21 IST
ಅಸ್ವಸ್ಥರಾಗಿರುವ ಎಸ್‌.ವೈ. ಅಂಜಿ ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಸ್ವಸ್ಥರಾಗಿರುವ ಎಸ್‌.ವೈ. ಅಂಜಿ ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.   

ಬೆಳಗಾವಿ: ಚಿಕ್ಕೋಡಿ ಜಿಲ್ಲಾ ರಚನೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಉಪವಾಸ ನಿರತವಾಗಿದ್ದ ಮುಖಂಡ ಎಸ್‌.ವೈ. ಅಂಜಿ ಅವರು ಭಾನುವಾರ ಅಸ್ವಸ್ಥರಾಗಿದ್ದಾರೆ.

ಅವರಿಗೆ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್.ವೈ. ಹಂಜಿ ಅವರು ಸಾಹಿತಿಯೂ ಹೌದು.

ಚಿಕ್ಕೋಡಿಯನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಅಲ್ಲಿ ನಡೆಯುತ್ತಿರುವ ಹೋರಾಟ 21ನೇ ದಿನಕ್ಕೆ ಕಾಲಿಟ್ಟಿದೆ. ಸರದಿ ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ ಕಾಲಿಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.