ಬೆಳಗಾವಿ: ಇಲ್ಲಿನ ಕ್ರಿಕೆಟಿಗ ಬಸಪ್ಪ ವಡ್ಡಗೋಳ ಪಾಕಿಸ್ತಾನದಲ್ಲಿ ನಡೆಯಲಿರುವ ಅಂಧರ ಏಕದಿನ ವಿಶ್ವಕಪ್ ಸರಣಿಗೆ ಆಯ್ಕೆಯಾಗಿದ್ದಾರೆ ಎಂದು ಸಮರ್ಥನಂ ಅಂಗವಿಕಲರ ಸಂಸ್ಥೆಯ ಬೆಳಗಾವಿ ವಿಭಾಗದ ಮುಖ್ಯಸ್ಥ ಅರುಣಕುಮಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಿಂದ ಆಯ್ಕೆಯಾಗಿರುವ ಮೂವರಲ್ಲಿ ಇವರೂ ಒಬ್ಬರು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.