ADVERTISEMENT

ಅಧ್ಯಕ್ಷರಾಗಿ ಗುರುಸ್ವಾಮಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2016, 19:30 IST
Last Updated 30 ಆಗಸ್ಟ್ 2016, 19:30 IST
ಅಧ್ಯಕ್ಷರಾಗಿ ಗುರುಸ್ವಾಮಿ ಆಯ್ಕೆ
ಅಧ್ಯಕ್ಷರಾಗಿ ಗುರುಸ್ವಾಮಿ ಆಯ್ಕೆ   

ಬೆಂಗಳೂರು: ಕರ್ನಾಟಕ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾಗಿದ್ದ ಮಹಾದೇವಯ್ಯ ಮಠಪತಿ ಅವರು ಸೇವೆಯಿಂದ ನಿವೃತ್ತಿಯಾಗುತ್ತಿರುವ ಕಾರಣ ಪಿ. ಗುರುಸ್ವಾಮಿ ಅವರು ಸಂಘದ ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ.

ಮಠಪತಿ ಅವರು 25 ವರ್ಷಗಳಿಂದ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.