ADVERTISEMENT

ಉ.ಕ ಅಭಿವೃದ್ಧಿಗೆ ಹೋರಾಟ: ವಾಟಾಳ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2014, 19:49 IST
Last Updated 17 ಸೆಪ್ಟೆಂಬರ್ 2014, 19:49 IST

ಬೆಂಗಳೂರು: ‘ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ನವೆಂಬರ್ ತಿಂಗಳು ಹೋರಾಟ ನಡೆಸ-ಲಾಗುವುದು’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗ-ರಾಜ್ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಸಮಗ್ರ ಅಭಿ-ವೃದ್ಧಿ-ಗಾಗಿ ಬೀದರ್‌ನಿಂದ ಹೋರಾಟ ಆರಂಭಿಸಲಾಗುವುದು’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.