ADVERTISEMENT

ಓಂ ಶಕ್ತಿ ದೇವಸ್ಥಾನಕ್ಕೆ ಒಪ್ಪಂದದ ಬಸ್

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2017, 19:20 IST
Last Updated 18 ನವೆಂಬರ್ 2017, 19:20 IST

ಬೆಂಗಳೂರು: ತಮಿಳುನಾಡಿನ ಮೇಲ್‌ಮರತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಒಪ್ಪಂದದ ಮೂಲಕ ಬಸ್‌ಗಳನ್ನು ಬಿಡಲಿದೆ.

ಬಸ್‌ಗಳನ್ನು ಬುಕ್ಕಿಂಗ್ ಮಾಡುವುದಕ್ಕಾಗಿ ಶಾಂತಿನಗರ ಬಸ್ ನಿಲ್ದಾಣದಲ್ಲಿ ಡಿ.1ರಿಂದ ಕೌಂಟರ್‌ ಆರಂಭಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT