ಬೆಂಗಳೂರು: ರಾಜರಾಜೇಶ್ವರಿನಗರ ಸಮೀಪದ ಹಲಗೆವಡೇರಹಳ್ಳಿಯ ರಸ್ತೆ ಬದಿಯ ಕಸದ ತೊಟ್ಟಿಯೊಂದರಲ್ಲಿ ಭ್ರೂಣದ ಶವವೊಂದು ಶುಕ್ರವಾರ ಪತ್ತೆಯಾಗಿದೆ.
ಅಪರಿಚಿತರು ಬಟ್ಟೆಯಲ್ಲಿ ಸುತ್ತಿದ ಈ ಶಿಶುವನ್ನು ತೊಟ್ಟಿಗೆ ಎಸೆದು ಹೋಗಿದ್ದಾರೆ. ಮಧ್ಯಾಹ್ನ ಕಸ ಎಸೆಯಲು ಬಂದ ಸಾರ್ವಜನಿಕರೊಬ್ಬರು ಅದನ್ನು ಗಮನಿಸಿ, ಠಾಣೆಗೆ ಮಾಹಿತಿ ನೀಡಿದರು.
ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.