ADVERTISEMENT

ಕಸದ ರಾಶಿ ನಡುವೆ...

​ಪ್ರಜಾವಾಣಿ ವಾರ್ತೆ
Published 3 ಮೇ 2016, 19:50 IST
Last Updated 3 ಮೇ 2016, 19:50 IST
ಮಹದೇವಪುರ ಕ್ಷೇತ್ರದ ಹೂಡಿ ವಾರ್ಡ್‌ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ರಸ್ತೆ ಪಕ್ಕದಲ್ಲಿ ಕಳೆದ ಒಂದು ತಿಂಗಳಿಂದಲೂ ಕಸದ ರಾಶಿ ಬಿದ್ದಿದ್ದು, ಅದರಿಂದ ದುರ್ನಾತ ಹೊರಸೂಸುತ್ತಿದೆ. ನೊಣಗಳ ಹಾವಳಿಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಕಾಡಿಸಿಕೊಂಡಿದೆ. ಆದರೂ ಕಸವನ್ನು ಸಂಬಂಧಪಟ್ಟವರು ತೆಗೆಸಿ ಹಾಕಲು ಮುಂದಾಗುತ್ತಿಲ್ಲ ಎಂಬುದು ಸ್ಥಳೀಯರ ಆರೋಪ  ಪ್ರಜಾವಾಣಿ ಚಿತ್ರ
ಮಹದೇವಪುರ ಕ್ಷೇತ್ರದ ಹೂಡಿ ವಾರ್ಡ್‌ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ರಸ್ತೆ ಪಕ್ಕದಲ್ಲಿ ಕಳೆದ ಒಂದು ತಿಂಗಳಿಂದಲೂ ಕಸದ ರಾಶಿ ಬಿದ್ದಿದ್ದು, ಅದರಿಂದ ದುರ್ನಾತ ಹೊರಸೂಸುತ್ತಿದೆ. ನೊಣಗಳ ಹಾವಳಿಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಕಾಡಿಸಿಕೊಂಡಿದೆ. ಆದರೂ ಕಸವನ್ನು ಸಂಬಂಧಪಟ್ಟವರು ತೆಗೆಸಿ ಹಾಕಲು ಮುಂದಾಗುತ್ತಿಲ್ಲ ಎಂಬುದು ಸ್ಥಳೀಯರ ಆರೋಪ ಪ್ರಜಾವಾಣಿ ಚಿತ್ರ   

.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.