ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕಿತ್ತುಹೋಗಿದ್ದು, ಸಂಚಾರಕ್ಕೆ ಅಡ್ಡಿಯಾಗಿವೆ.
ಎಲ್ಲೆಡೆ ಗುಂಡಿಗಳದ್ದೇ ಕಾರುಬಾರು. ಗುಂಡಿಗಳಲ್ಲಿ ರಸ್ತೆಗಳೇ ಕಳೆದುಹೋಗಿವೆಯೇನೋ ಎನಿಸುವಷ್ಟರ ಮಟ್ಟಿಗೆ ಹಾಳಾಗಿವೆ.
ಯಲಚೇನಹಳ್ಳಿಯ ಹರ್ಷ ಬಡಾವಣೆಯ 1ನೇ ಮುಖ್ಯರಸ್ತೆ ಹದಗೆಟ್ಟಿದೆ ಎಂದು ಓದುಗರ ಚಿತ್ರ ಕಳುಹಿಸಿಕೊಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.