ಬೆಂಗಳೂರು: ನಗರದಲ್ಲಿ ಎಲ್ಲೆಡೆ ರಸ್ತೆಗಳು ಕಿತ್ತು ಹೋಗಿದ್ದು, ದಾರಿಕಾಣದಾಗಿದೆ... ಗುಂಡಿಗಳ ನಡುವೆ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಕಿತ್ತು ಹೋಗಿರುವ ರಸ್ತೆಗಳು, ರಸ್ತೆಯಲ್ಲಿ ಕಬ್ಬಿಣದ ಸರಳುಗಳು ಮೇಲೆದ್ದು ಅಪಾಯ ತರುತ್ತಿವೆ. ಗುಂಡಿಗಳಿಂದ ಅಪಾಯ ತಪ್ಪಿದ್ದಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.