ಭಾರತೀಯ ಗಣಿ ಎಂಜಿನಿಯರ್ಗಳ ಸಂಘಟನೆಯ ಆಶ್ರಯದಲ್ಲಿ ಶನಿವಾರ ಖನಿಜ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂಎಸ್ಪಿಎಲ್ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಮೆಡಾ ವೆಂಕಟಯ್ಯ ಅವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನಿಲಯ ಮಿತಾಶ್ ಅವರು ಜೀವಮಾನದ ಸಾಧನೆಯ ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಗಣಿ ಇಲಾಖೆಯ ನಿಯಂತ್ರಕ ಎಸ್.ತಿಯು, ಸಂಘಟನೆಯ ಬೆಂಗಳೂರು ವಿಭಾಗದ ಅಧ್ಯಕ್ಷ ಆರ್.ಎಚ್.ಸಾವ್ಕರ್, ಎಂ.ಇ.ಎ.ಐ ಅಧ್ಯಕ್ಷ ಟಿ.ವಿಕ್ಟರ್ ಚಿತ್ರದಲ್ಲಿದ್ದಾರೆ –ಪ್ರಜಾವಾಣಿ ಚಿತ್ರ