ADVERTISEMENT

ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಪದೋನ್ನತಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2016, 19:30 IST
Last Updated 20 ಅಕ್ಟೋಬರ್ 2016, 19:30 IST
ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಪದೋನ್ನತಿ
ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಪದೋನ್ನತಿ   

ಬೆಂಗಳೂರು: ನಗರದ ದಕ್ಷಿಣ ವಿಭಾಗದ  ಅಗ್ನಿಶಾಮಕ ದಳದ  ಪ್ರಾದೇಶಿಕ ಅಧಿಕಾರಿ  ಟಿ.ಎನ್‌. ಶಿವಶಂಕರ್‌ ಅವರಿಗೆ ‘ಮುಖ್ಯ ಅಗ್ನಿಶಾಮಕ ಅಧಿಕಾರಿ’ಯಾಗಿ ಇಲಾಖೆ ಪದೋನ್ನತಿ ನೀಡಿದೆ.

ಮೂಲತಃ ಮೈಸೂರಿನ ಶಿವಶಂಕರ್ ಅವರು ಮಂಗಳೂರು ವಿಭಾಗದ ಮುಖ್ಯ ಅಗ್ನಿಶಾಮಕ ಅಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.