ADVERTISEMENT

ಯುವ ಕವಿಗಳಿಗೆ ದತ್ತಿನಿಧಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2017, 19:46 IST
Last Updated 28 ಏಪ್ರಿಲ್ 2017, 19:46 IST

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾ ಡೆಮಿ ಚಿ.ಶ್ರೀನಿವಾಸರಾಜು ದತ್ತಿನಿಧಿ ಪ್ರಶಸ್ತಿಗಾಗಿ ಯುವ ಕವಿಗಳಿಂದ ಅರ್ಜಿ ಆಹ್ವಾನಿಸಿದೆ.

30 ವರ್ಷದೊಳಗಿರುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಪ್ರತಿಯನ್ನು ಮೇ 31ರೊಳಗೆ ಅಕಾಡೆಮಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಕರ್ನಾಟಕ ಸಾಹಿತ್ಯ ಅಕಾಡೆಮಿ. 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು. ಸಂಪರ್ಕ: 080 22211730

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT