ಬೆಂಗಳೂರು: ಯೂನಿಯನ್ ಬ್ಯಾಂಕಿನ ಹೆಣ್ಣೂರು ರಸ್ತೆಯ ಶಾಖೆಯ ಉದ್ಘಾಟನಾ ಸಮಾರಂಭ ಕಲ್ಯಾಣನಗರ ಎಚ್ಆರ್ಬಿಆರ್ ಬಡಾವಣೆಯಲ್ಲಿ ನಡೆಯಿತು.
ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ಎ.ವಿ. ರಮಣ ಮಾತನಾಡಿ, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವ ಉದ್ದೇಶದಿಂದ ಶಾಖೆ ತೆರೆಯಲಾಗಿದೆ. ಇಲ್ಲಿ 24x7 ಇ–ಕಂಫರ್ಟ್ ಸೇವೆ, ಸುರಕ್ಷಿತ ಠೇವಣಿ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ರಮಣ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.