ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ವಿದ್ಯುತ್ ಫರ್ನೆಸ್(ಕುಲುಮೆ)ಗಳು ಸುಟ್ಟು ಹೋಗಿದ್ದು, ದುರಸ್ತಿ ಕಾರ್ಯ ಚಾಲ್ತಿ ಯಲ್ಲಿದೆ. ಆದ್ದರಿಂದ ಮಾರ್ಚ್ 10ರವರೆಗೆ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಎಂಜಿನಿಯರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.