ADVERTISEMENT

ಶ್ರೀಲಂಕಾ ನಿಯೋಗ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2014, 19:30 IST
Last Updated 16 ಸೆಪ್ಟೆಂಬರ್ 2014, 19:30 IST

ಬೆಂಗಳೂರು: ‘ಸಕಾಲ’ ಯೋಜನೆ ಬಗ್ಗೆ ಅಧ್ಯಯನ ನಡೆಸಲು ಶ್ರೀಲಂಕಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಮಂಗಳವಾರ ಭೇಟಿ ನೀಡಿತು.

ಮಧ್ಯವರ್ತಿಗಳ ಹಾವಳಿ ತಡೆಯುವಲ್ಲಿ ಆಗಿರುವ ಯಶಸ್ಸು, ‘ಸಕಾಲ’ ಸಹಾಯವಾಣಿ ಕುರಿತು ಅಧಿಕಾರಿಗಳು ಶ್ರೀಲಂಕಾ ನಿಯೋಗಕ್ಕೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.