ADVERTISEMENT

ಸನ್ಮಾನ

​ಪ್ರಜಾವಾಣಿ ವಾರ್ತೆ
Published 30 ಜುಲೈ 2016, 19:39 IST
Last Updated 30 ಜುಲೈ 2016, 19:39 IST
ಜಿ.ವಿ.ಅತ್ರಿ ಸ್ಮಾರಕ ಟ್ರಸ್ಟ್‌ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ವಿಜಯ ಗಾನ ಲಹರಿ– ಗೀತ ನಮನ’ ಕಾರ್ಯಕ್ರಮದಲ್ಲಿ ಸಾಹಿತಿ ದೊಡ್ಡರಂಗೇಗೌಡ ಅವರನ್ನು ಸನ್ಮಾನಿಸಲಾಯಿತು. ಸಂಗೀತ ನಿರ್ದೇಶಕ ವಿ.ಮನೋಹರ್‌, ನಟ ಶ್ರೀನಾಥ್‌, ಗಾಯಕಿ ಬಿ.ಕೆ.ಸುಮಿತ್ರಾ, ವಿದ್ವಾನ್‌ ಆನೂರು ಅನಂತಕೃಷ್ಣ ಶರ್ಮ, ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್‌.ಸಿಂಧ್ಯ, ಹೇಮಾಪ್ರಸಾದ್‌ ಇದ್ದಾರೆ  –ಪ್ರಜಾವಾಣಿ ಚಿತ್ರ
ಜಿ.ವಿ.ಅತ್ರಿ ಸ್ಮಾರಕ ಟ್ರಸ್ಟ್‌ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ವಿಜಯ ಗಾನ ಲಹರಿ– ಗೀತ ನಮನ’ ಕಾರ್ಯಕ್ರಮದಲ್ಲಿ ಸಾಹಿತಿ ದೊಡ್ಡರಂಗೇಗೌಡ ಅವರನ್ನು ಸನ್ಮಾನಿಸಲಾಯಿತು. ಸಂಗೀತ ನಿರ್ದೇಶಕ ವಿ.ಮನೋಹರ್‌, ನಟ ಶ್ರೀನಾಥ್‌, ಗಾಯಕಿ ಬಿ.ಕೆ.ಸುಮಿತ್ರಾ, ವಿದ್ವಾನ್‌ ಆನೂರು ಅನಂತಕೃಷ್ಣ ಶರ್ಮ, ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್‌.ಸಿಂಧ್ಯ, ಹೇಮಾಪ್ರಸಾದ್‌ ಇದ್ದಾರೆ –ಪ್ರಜಾವಾಣಿ ಚಿತ್ರ   

.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.