ಬೆಂಗಳೂರು: ರಾಜಸ್ತಾನ ಹೈಕೋರ್ಟ್ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ.
ನ್ಯಾಯಮೂರ್ತಿ ಚೌಹಾಣ್ ಅವರು ಇದೇ 12ರೊಳಗೆ ಪದಗ್ರಹಣ ಮಾಡುವಂತೆ ರಾಷ್ಟ್ರಪತಿಗಳು ತಮ್ಮ ಆದೇಶದಲ್ಲಿ ಸೂಚಿಸಿರುವುದಾಗಿ ಕೇಂದ್ರ ಕಾನೂನು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.