ಬೆಂಗಳೂರು: ಮತದಾರರಿಗೆ ವಿತರಿಸಲು ಸಂಗ್ರಹಿಸಿದ್ದ 50 ಹೊಲಿಗೆ ಯಂತ್ರಗಳನ್ನು ಪೂರ್ವ ತಾಲ್ಲೂಕಿನ ತಹಶೀಲ್ದಾರ್ ರಾಮಲಕ್ಷ್ಮಣ್ ನೇತೃತ್ವದ ತಂಡವು ವಶಕ್ಕೆ ಪಡೆದಿದೆ.
ಮಂಡೂರಿನ ಗೋದಾಮು ಹಾಗೂ ಫಾರ್ಮ್ಹೌಸ್ನಲ್ಲಿ ಇವುಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿನ ಮೇಲೆ ಮಂಗಳವಾರ ಮುಂಜಾನೆ ತಂಡವು ದಾಳಿ ನಡೆಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.