ADVERTISEMENT

ಚೇತನ್‌ ರಾಮ್‌ ನಿಧನ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2017, 6:13 IST
Last Updated 11 ಫೆಬ್ರುವರಿ 2017, 6:13 IST
ಚೇತನ್‌ ರಾಮ್‌ ನಿಧನ
ಚೇತನ್‌ ರಾಮ್‌ ನಿಧನ   

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್‌ ರಾಮ್‌ ಇರಂತಕಜೆ(46) ಅವರು ಶನಿವಾರ ಬೆಳಗಿನಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಚೇತನ್‌ರಾಮ್‌ ಸುಳ್ಯ ಸಮೀಪದ ಮರಕಂಜೆ ಗ್ರಾಮದವರು. ಪ್ರಗತಿಪರ ಕೃಷಿಕರಾಗಿದ್ದ ಅವರು, 10 ವರ್ಷಗಳಿಂದ ‘ಪ್ರಜಾವಾಣಿ‘ಯ ಅರೆ ಕಾಲಿಕ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.