ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಅಕ್ಕಿಪೇಟೆಯ ಶ್ರೀ 1008 ಪಾರ್ಶ್ವನಾಥ ದಿಗಂಬರ ಜೈನ ಮಂದಿರಕ್ಕೆ ಸೋಮವಾರ ರಥ ಸಮರ್ಪಣೆ ಮಾಡಲಾಯಿತು.
ಒಂಬತ್ತು ಅಡಿ ಎತ್ತರದ ರಥವನ್ನು ಹೊಂಬುಜ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಸಮರ್ಪಿಸಲಾಯಿತು.
ಡಿಸಿಪಿ (ಕಾನೂನು ಸುವ್ಯವಸ್ಥೆ) ಜಿನೇಂದ್ರ ಖನಗಾವಿ ಸೇರಿದಂತೆ ಸಮಾಜದ ಪ್ರಮುಖರು ಭಾಗಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.