ADVERTISEMENT

‘ಚನ್ನಮ್ಮ ಜೀವನ, ಸಾಧನೆ ಅಮೋಘ’

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 7:26 IST
Last Updated 22 ನವೆಂಬರ್ 2017, 7:26 IST

ಶಿರಹಟ್ಟಿ: ತ್ಯಾಗ, ಧೈರ್ಯ, ಛಲದ ಗುಣ ಹೊಂದಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ ಜೀವನ, ಸಾಧನೆ ಅಮೋಘ. ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಅಣ್ಣಿಗೇರಿ ಹೇಳಿದರು.

ತಾಲ್ಲೂಕಿನ ಮಾಗಡಿ ಗ್ರಾಮದಲ್ಲಿ ಚನ್ನಮ್ಮ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸೋಮಣ್ಣ ಮುಳಗುಂದ ಫಕೀರಯ್ಯ ಹಿರೇಮಠ, ಚಂಬಣ್ಣ ಬಾಳಿಕಾಯಿ, ಎಸ್.ಎಂ.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT