ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿ ವಿಷಯವಾಗಿ ಚರ್ಚಿಸಲು ಸೆಪ್ಟೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿಭೇಟಿಯಾಗಲಿದೆ.
371 (ಜೆ) ಸಮರ್ಪಕ ಅನುಷ್ಠಾನ, ಶೈಕ್ಷಣಿಕ ಮತ್ತು ಉದ್ಯೋಗಮೀಸಲಾತಿಯಲ್ಲಿಯ ಗೊಂದಲ ನಿವಾರಣೆಯ ವಿಷಯವಾಗಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.