ಮಂಡ್ಯ: ನಗರದಲ್ಲಿ ರಮ್ಯಾ ಕ್ಯಾಂಟೀನ್ ಸ್ಥಾಪನೆ ಮಾಡಿರುವುದಕ್ಕೆ ಎಐಸಿಸಿ ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿ ಟ್ಟೀಟ್ ಮಾಡಿದ್ದಾರೆ.
ಕ್ಯಾಂಟೀನ್ಗೆ ಬಂದು ಊಟ ಮಾಡುವುದಾಗಿ ಪೋಸ್ಟ್ ಹಾಕಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.