ADVERTISEMENT

ಜಯಚಾಮರಾಜ ಒಡೆಯರ್ ಪ್ರತಿಮೆ ಅನಾವರಣ ನಾಳೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2016, 6:23 IST
Last Updated 16 ಜುಲೈ 2016, 6:23 IST
ಜಯಚಾಮರಾಜ ಒಡೆಯರ್ ಪ್ರತಿಮೆ ಅನಾವರಣ ನಾಳೆ
ಜಯಚಾಮರಾಜ ಒಡೆಯರ್ ಪ್ರತಿಮೆ ಅನಾವರಣ ನಾಳೆ   

ಮೈಸೂರು: ಪಾಲಿಕೆ ವತಿಯಿಂದ ಜಯಚಾಮರಾಜ ಒಡೆಯರ್ ಅವರ ಪ್ರತಿಮೆ ಅನಾವರಣ ಹಾಗೂ ಅಭಿವೃದ್ಧಿಪಡಿಸಿದ ಹಾರ್ಡಿಂಜ್ ವೃತ್ತದ ಲೋಕಾರ್ಪಣೆ ಜುಲೈ 17ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಮೆ ಅನಾವರಣಗೊಳಿಸಲಿದ್ದು, ಶಾಸಕ ಎಂ.ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವರಾದ ತನ್ವೀರ್ ಸೇಠ್, ಆರ್. ರೋಷನ್ ಬೇಗ್, ಎಚ್.ಎಸ್.ಮಹದೇವಪ್ರಸಾದ್ ಹಾಗೂ ಇತರರು ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.