ADVERTISEMENT

ಮೈಸೂರು: ದುಷ್ಕರ್ಮಿಗಳಿಂದ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 5:46 IST
Last Updated 20 ಮಾರ್ಚ್ 2017, 5:46 IST
ಮೈಸೂರು: ದುಷ್ಕರ್ಮಿಗಳಿಂದ ಯುವಕನ ಕೊಲೆ
ಮೈಸೂರು: ದುಷ್ಕರ್ಮಿಗಳಿಂದ ಯುವಕನ ಕೊಲೆ   

ಮೈಸೂರು: ಉದಯಗಿರಿಯ ಲೀಡ್ಸ್ ಜ್ಯೋತಿ ಪಬ್ಲಿಕ್ ಶಾಲೆ ಬಳಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ರಾಘವೇಂದ್ರ ನಗರದ ನಿವಾಸಿ ಸುರೇಶ್ ಅಲಿಯಾಸ್ ಚಿನ್ನ ಕೊಲೆಯಾದ ಯುವಕ. ಹಳೆ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಔಷಧ ತರಲು ಔಷಧಿ ಅಂಗಡಿಗೆ ತೆರಳಿದಾಗ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.