ADVERTISEMENT

ಮುಮ್ಮಡಿ ಮಹಲಿಂಗ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 21 ಮೇ 2017, 16:28 IST
Last Updated 21 ಮೇ 2017, 16:28 IST
ಮುಮ್ಮಡಿ ಮಹಲಿಂಗ ಸ್ವಾಮೀಜಿ
ಮುಮ್ಮಡಿ ಮಹಲಿಂಗ ಸ್ವಾಮೀಜಿ   

ರಾಮನಗರ: ಕನಕಪುರ ದೇಗುಲ ಮಠದ ಮುಮ್ಮಡಿ ಮಹಲಿಂಗ ಸ್ವಾಮೀಜಿ (43) ಭಾನುವಾರ ಸಂಜೆ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಒಂದು ವರ್ಷದಿಂದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. 15 ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಕನಕಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT