ADVERTISEMENT

ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2017, 7:19 IST
Last Updated 9 ಸೆಪ್ಟೆಂಬರ್ 2017, 7:19 IST

ಶಹಾಪುರ: ತಾಲ್ಲೂಕಿನ ಗೋಗಿ ಗ್ರಾಮದ ಬಳಿ ಕಾಲುವೆಯ ನೀರಿನಲ್ಲಿ ಶುಕ್ರವಾರ ಲಾರಿ ಕ್ಲೀನರ್ ಅಂಜಲ್ ಶೇಖ ರಫೀಕ್ (22) ಎಂಬುವರು ಕೊಚ್ಚಿ ಹೋಗಿದ್ದಾರೆ.

ಮಹಾರಾಷ್ಟ್ರದ ಜತ್ ಜಿಲ್ಲೆಯ ಶಿಲು ಗ್ರಾಮದ ಅಂಜಲ್ ಬಟ್ಟೆ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈಜು ಬಾರದ ಕಾರಣ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಶವ ಶೋಧ ಕಾರ್ಯ ನಡೆದಿದೆ ಎಂದು ಪಿಎಸ್‌ಐ ಕೃಷ್ಣಾ ಸುಬೇದಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT