ಬೆಂಗಳೂರು: ‘ಸರಿಗಮಪ ಸೀಸನ್ 13’ ಕಾರ್ಯಕ್ರಮದಲ್ಲಿ ರನ್ನರ್ ಆಪ್ ಆಗಿದ್ದ ಮೆಹಬೂಬ್ ಸಾಬ್ ಅವರು ‘ಕತ್ತಲ ಕೋಣೆ’ ಚಿತ್ರದಲ್ಲಿ ಹಾಡುವ ಅವಕಾಶವನ್ನು ಪಡೆದಿದ್ದಾರೆ.
ನಿರ್ದೇಶಕ ಸಂದೇಶ್ ಶೆಟ್ಟಿ, ಮೆಹಬೂಬ್ ಧ್ವನಿಯನ್ನು ಇಷ್ಟಪಟ್ಟು ‘ಕತ್ತಲ ಕೋಣೆ’ ಚಿತ್ರದಲ್ಲಿ ಹಾಡಲು ಅವಕಾಶ ನೀಡಿದ್ದಾರೆ.
ಮೆಹಬೂಬ್ ಸಾಬ್ ಸರಿಗಮಪ ಸೀಸನ್– 13ನೇ ಆವೃತ್ತಿಯಲ್ಲಿ ತಮ್ಮ ಸುಮಧುರ ಗಾಯನದ ಮೂಲಕ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿ, ಎರಡನೇ ಸ್ಥಾನ ಪಡೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.