ADVERTISEMENT

ಜಾಗೃತಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2015, 19:40 IST
Last Updated 26 ಜೂನ್ 2015, 19:40 IST
‘ಚಿತ್ರಹಿಂಸೆಗೆ ಒಳಗಾದ ಸಂತ್ರಸ್ತರ ಅಂತರರಾಷ್ಟ್ರೀಯ ಬೆಂಬಲ ದಿನ’ದ ಅಂಗವಾಗಿ, ‘ದಕ್ಷಿಣ ಭಾರತದ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣೆ’(ಎಸ್‌ಐಸಿಎಚ್‌ ಆರ್‌ಇಎಂ) ಸಂಘಟನೆ ಬೆಂಗಳೂರು ನಗರದ ಪುರಭವನದ ಎದುರು ಶುಕ್ರವಾರ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ, ಸಂತ ಜೋಸೆಫ್‌ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ಭಾರತೀಯ ಸಾಮಾಜಿಕ ಸಂಸ್ಥೆಯ ವಿದ್ಯಾರ್ಥಿಗಳು ಮೇಣದ ಬತ್ತಿಯೊಂದಿಗೆ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು- – ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.