ADVERTISEMENT

ಸ್ವಾಗತ

​ಪ್ರಜಾವಾಣಿ ವಾರ್ತೆ
Published 29 ಜನವರಿ 2015, 17:29 IST
Last Updated 29 ಜನವರಿ 2015, 17:29 IST
ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಚೆನ್ನೈನಲ್ಲಿ ಗುರುವಾರ ಆಯೋಜಿಸಿದ್ದ ‘ತಮಿಳುನಾಡು ಸ್ಮಾರ್ಟ್‌ ಸಿಟೀಸ್‌’ ಯೋಜನೆಯ ಕುರಿತಾದ ಸಮ್ಮೇಳನಕ್ಕೆ ಸಿಐಐ ತಮಿಳುನಾಡು ಅಧ್ಯಕ್ಷ ರವಿ ಸ್ಯಾಮ್‌ ಅವರು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದರು. ಸಮ್ಮೇಳನದ ಅಧ್ಯಕ್ಷ ಟಿ.ಚಿಟ್ಟಿಬಾಬು ಇದ್ದರು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.