ADVERTISEMENT

ಸ್ವಾಗತ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2016, 9:02 IST
Last Updated 19 ಅಕ್ಟೋಬರ್ 2016, 9:02 IST
ಮುಂಬೈನಲ್ಲಿ ಸೋಮವಾರ ರಾತ್ರಿ ಎನ್‌ಸಿಪಿಎ ರಂಗಮಂದಿರಕ್ಕೆ ‘ಪತಿ ಪತ್ನಿ ಔರ್ ಮೈ’ ನಾಟಕ ವೀಕ್ಷಿಸಲು ಬಂದ ನಟ ಅಮಿತಾಭ್‌ ಬಚ್ಚನ್‌ ಅವರನ್ನು ಶತ್ರುಘ್ನ ಸಿನ್ಹಾ ಹೂಗುಚ್ಛ ನೀಡಿ ಸ್ವಾಗತಿಸಿದರು. ಶತ್ರುಘ್ನ ಸಿನ್ಹಾ ಅವರು ಈ ನಾಟಕದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು – ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.