ADVERTISEMENT

ಅಮಾಯಕರನ್ನು ಕೊಲ್ಲಬೇಡಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2014, 19:30 IST
Last Updated 21 ಆಗಸ್ಟ್ 2014, 19:30 IST

ಪತ್ರಕರ್ತ ಜೇಮ್ಸ್‌ ಫೋಲೆ ಅವರ ಶಿರಚ್ಛೇದ ಖಂಡಿಸಿ ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್‌ ಅವರು ‘ಅಮಾಯಕರನ್ನು ಕೊಲ್ಲಬೇಡಿ’ ಎಂಬ ಸಂದೇಶ ಹೊತ್ತ ಕಲಾಕೃತಿಯನ್ನು ಒಡಿಶಾದ ಪುರಿಯ ಕಡಲ ತೀರದಲ್ಲಿ ನಿರ್ಮಿಸಿದ್ದಾರೆ  – ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.