ಶ್ರೀನಗರ (ಪಿಟಿಐ): ತಪಾಸಣಾ ಕೇಂದ್ರದ ಬಳಿ ವಾಹನ ನಿಲ್ಲಿಸದೆ ಓಡಿಸಿದ್ದರಿಂದ ಭದ್ರತಾಪಡೆ ಸಿಬ್ಬಂದಿ ಹಾರಿಸಿದ ಗುಂಡಿಗೆ ಇಬ್ಬರು ನಾಗರಿಕರು ಬಲಿಯಾದ ಘಟನೆ ಬುದ್ಗಂ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.