ADVERTISEMENT

ಇರಾಕ್‌ನಲ್ಲಿರುವ ಬಂಧುಗಳಿಗೆ ಅಮೃತಸರದಲ್ಲಿ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2014, 10:07 IST
Last Updated 26 ಜೂನ್ 2014, 10:07 IST

ಇರಾಕ್‌ನಲ್ಲಿ ನಡೆಯುತ್ತಿರುವ ನಾಗರಿಕ ಕಲಹದಲ್ಲಿ 120ಕ್ಕೂ ಹೆಚ್ಚು ಭಾರತೀಯರು ಸಿಲುಕಿದ್ದಾರೆ. 39 ಭಾರ­ತೀಯರನ್ನು ಉಗ್ರರು ಅಪಹ­ರಿಸಿ ಒತ್ತೆಯಾಳುಗಳಾಗಿ ಇಟ್ಟು­ಕೊಂಡಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಭಾರತೀಯರು ಸುರಕ್ಷಿತ­ವಾಗಿ ಸ್ವದೇಶಕ್ಕೆ ಮರಳಲು ಅವರ ಸಂಬಂಧಿಗಳು ಗುರು­ವಾರ ಅಮೃತಸರದ ಚರ್ಚ್‌ ಒಂದರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು – ಎಎಫ್‌ಪಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.