ನವದೆಹಲಿ: ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು ಉಪ ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯನ್ನಾಗಿ ವಿಪಕ್ಷಗಳು ಮಂಗಳವಾರ ಆಯ್ಕೆ ಮಾಡಿವೆ.
ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಸಭೆ ಸೇರಿ ಗೋಪಾಲ ಕೃಷ್ಣ ಗಾಂಧಿಯನ್ನು ಒಮ್ಮತದಿಂದ ಆಯ್ಕೆ ಮಾಡಿವೆ.
ಉಪ ರಾಷ್ಟ್ರಪತಿ ಚುನಾವಣೆಯನ್ನು ಆಗಸ್ಟ್ 7ರಂದು ನಡೆಸಲಾಗುವುದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.