ನವದೆಹಲಿ (ಪಿಟಿಐ): ಆಗಸ್ಟ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಜೆಮ್ಶೆಡ್-ಪುರದ ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಾಂತ್ರಿಕ) ಪಕ್ಷದ ಮಾಜಿ ಸಂಸದ ಅಜಯ್ ಕುಮಾರ್ ಅವರನ್ನು ಎಐಸಿಸಿಯ ವಕ್ತಾರರನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.
ಮಂಗಳೂರು ಜಿಲ್ಲೆಯ ಮುಲ್ಕಿಯವರಾದ ಅಜಯ್ ಕುಮಾರ್ ಅವರು, 2011ರಲ್ಲಿ ಕಾಂಗ್ರೆಸ್ನ ಬಣ್ಣ ಗುಪ್ತಾರನ್ನು ಸೋಲಿಸಿ. ಜೆವಿಎಂ(ಪಿ) ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.