ಭೋಪಾಲ್ (ಪಿಟಿಐ): ‘ಲೋಕಸಭೆ ಚುನಾವಣೆ ಸೋಲು ಪರಾಮರ್ಶೆ ಸಮಿತಿಯ ಮುಖ್ಯಸ್ಥರನ್ನಾಗಿ ಪ್ರಿಯಾಂಕಾ ವಾಧ್ರಾ ಗಾಂಧಿ ಅವರನ್ನು ನೇಮಕ ಮಾಡಬೇಕು’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಅಸ್ಲಂ ಶೇರ್ ಖಾನ್ ಸೋಮವಾರ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.