ನವದೆಹಲಿ: ‘ಪ್ರಧಾನಿ ಮೋದಿ ನೀಚ ಸ್ವಭಾವದ ಮನುಷ್ಯ. ಸಭ್ಯತೆಯೇ ಇಲ್ಲದವರು’ ಎಂದು ಟೀಕೆ ಮಾಡಿದ್ದ ಮಣಿಶಂಕರ್ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಗುರುವಾರ ಅಮಾನತುಗೊಳಿಸಲಾಗಿದೆ.
ಮಣಿಶಂಕರ್ ಅಯ್ಯರ್ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ಇದು ಕಾಂಗ್ರೆಸ್ನವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.