ಗುವಾಹಟಿಯಲ್ಲಿ ಶುಕ್ರವಾರ ಭಾರಿ ಮಳೆ. ಎಡಬಿಡದೆ ಸುರಿದ ಮಳೆಯಿಂದ ನಗರದ ತಗ್ಗುಪ್ರದೇಶಗಳಲ್ಲಿ ನೀರು ತುಂಬಿಕೊಂಡು ದ್ವೀಪಗಳಂತಾದವು. ಎದೆಮಟ್ಟಕ್ಕೆ ಹರಿಯುತ್ತಿದ್ದ ನೀರಿನಲ್ಲಿಯೇ ಸೈಕಲ್ ರಿಕ್ಷಾ ಸವಾರರು ಪ್ರಯಾಣಿಕರನ್ನು ಕರೆದೊಯ್ಯುಲು ಸಾಹಸ ಪಟ್ಟರು – ಪಿಟಿಐ ಚಿತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.